Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನಗಳಲ್ಲಿ ಕಾಯಕ ಮಹತ್ವದ ಅರಿವು :ಅಕ್ಕಿ
(ರಾಜ್ಯ ) ಜಿಲ್ಲೆ

ವಚನಗಳಲ್ಲಿ ಕಾಯಕ ಮಹತ್ವದ ಅರಿವು :ಅಕ್ಕಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಅನುಭವ ಮಂಟಪದಲ್ಲಿ ಅತ್ಯಂತ ಮೌಲ್ಯಯುತ ವಚನಗಳನ್ನು ರಚಿಸಿ ಇಡೀ ಸಮಾಜಕ್ಕೆ ಕಾಯಕದ ಮಹತ್ವ ಅರಿವು ಮೂಡಿಸಿದವರು ಕಿನ್ನರಿ ಬೊಮ್ಮಯ್ಯ ಎಂದು ಖ್ಯಾತ ಸಂಶೋಧಕ ಡಿ.ಎನ್.ಅಕ್ಕಿ ಗುರುಗಳು ಹೇಳಿದರು.
ಪಟ್ಟಣದ ಹಡಪದ ಅಪ್ಪಣ್ಣ ಪ್ರೌಢಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ ವತಿಯಿಂದ ಕಿನ್ನರಿ ಬೊಮ್ಮಯ್ಯ ನವರ ಜೀವನ ಚರಿತ್ರೆ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ನಿವೃತ್ತ ಪ್ರಾಚಾರ್ಯೆ ಶೈಲಜಾ ತೆಲ್ಲೂರ ಬಸವಣ್ಣನವರ ವಚನಗಳಿಂದ ಪ್ರಭಾವಿತರಾದ ಕಿನ್ನರ ಬೊಮ್ಮಾಯಿ ಕಾಯಕದ ಮಹತ್ವ ಸಾರಿ, ಸಮಾಜದ ಅಂಕು ಡೊಂಕು ತಿದ್ದಲು ಕಿನ್ನರ ಬೊಮ್ಮಾಯಿ ವಚನಗಳು ಸಹಕಾರಿಯಾಗಿವೆ ಎಂದರು.
ಹಡಪದ ಅಪ್ಪಣ್ಣ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಿದರಾಯ ಅಪ್ತಾಗಿರಿ ಉದ್ಘಾಟಿಸಿದರು.
ದತ್ತಿ ಸ್ಮರಣೆ ಲಿಂ ಚಂದ್ರಕಾಂತ ಗಲಗಲಿ, ಪ್ರಕಾಶ ಬಿರಾದಾರ, ಲಿಂ ಅಣ್ಣಪ್ಪ ಕುಂಬಾರ ಕುರಿತು ಗಂಗಾಬಾಯಿ ಗಲಗಲಿ ದತ್ತಿ ಸ್ಮರಣೆ ಮಾಡಿದರು.
ಭವಾನಿ ಗುಳೆದಗುಡ್ಡ, ಶೈಲಜಾ ಬಿರಾದಾರ, ಸೋನಾಬಾಯಿ ಕಂಬಾರ ದತ್ತಿ ದಾನ ಮಾಡಿದರು.
ಶಹಾಪುರ ಕಸಾಪ ತಾಲೂಕು ಘಟಕ ಸಮಾರಂಭಕ್ಕೆ ಗೌರವಾಧ್ಯಕ್ಷರಾದ ಡಿ.ಎನ್.ಅಕ್ಕಿ ಅವರನ್ನು ಶಸಾಪ ಮತ್ತು ಹಡಪದ ಅಪ್ಪಣ್ಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಬಿ.ಎಸ್.ಪಾಟೀಲ ಶಿಕ್ಷಕರು, ಎಸ್.ಐ.ಸುಗೂರ, ಎಸ್.ಎ.ಬೋರಾಮಣಿ, ಪಾರ್ವತಿ ದಳವಾಯಿ ಮಾತನಾಡಿದರು.
ಹಡಪದ ಅಪ್ಪಣ್ಣ ಸಂಸ್ಥೆಯ ಅಧ್ಯಕ್ಷ ಸಂತೋಷ ಗವಳಿ, ಆಡಳಿತಾಧಿಕಾರಿ ಪಂಡಿತ ಬಿರಾದಾರ, ಅಂಬಣ್ಣ ಸುಣಗಾರ, ಆರ್.ಎಸ್.ಮೇತ್ರಿ ವೇದಿಕೆಯ ಮೇಲಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.