Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧಾಮಿ೯ಕ ಕಾಯ೯ಕ್ರಮಗಳು ಸಾಮರಸ್ಯದ ಸಂಕೇತ
(ರಾಜ್ಯ ) ಜಿಲ್ಲೆ

ಧಾಮಿ೯ಕ ಕಾಯ೯ಕ್ರಮಗಳು ಸಾಮರಸ್ಯದ ಸಂಕೇತ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬ್ರಹ್ಮದೇವನಮಡು: ಧಾಮಿ೯ಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯುತ್ತದೆ ಎಂದು ತಾಳಿಕೋಟಿಯ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಹೇಳಿದರು. ದೇವರಹಿಪ್ಪರಗಿ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ನಿಮಿತ್ಶ ಸೋಮವಾರ ರಾತ್ರಿ ಹಮ್ಮಿಕೊಂಡಿದ್ದ ಶ್ರೀ ಭಕ್ತಿಬಂಡಾರಿ ಬಸವೇಶ್ವರ ಪುರಾಣ ಪ್ರವಚನ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಅವರು ಆಶೀವ೯ಚನ ನೀಡಿದರು.
ಹಳ್ಳಿಯ ದೇವಸ್ಥಾನಗಳಲ್ಲಿ ಜರುಗುವ ಧಾಮಿ೯ಕ ಕಾಯ೯ಕ್ರಮಗಳು ಸಾಮರಸ್ಶದ ಸಂಕೇತವಾಗಿವೆ. ಜಾತಿ ಭೇದ ಮರೆತು ಪುರಾಣ,ಪ್ರವಚನಗಳಲ್ಲಿ ಪಾಲ್ಗೊಳ್ಳುವುದರಿಂದ ಭಕ್ತಿಯ ಮನೋಭಾವ ಮನೆ ಮಾಡುತ್ತದೆ.ಮಹಾತ್ಮರ ಚರಿತ್ರೆ ಕೇಳುವುದರಿಂದ ಮನಪರಿವತ೯ನೆಯಾಗಿ ಜೀವನದಲ್ಲಿ ಧಮ೯ ಕಾಯ೯ ಮಾಡಲು ಪ್ರೇರಣೆಯಾಗುತ್ತದೆ. ಭಕ್ತರು ದಾನ ಮಾಡುವ ಪ್ರವೃತ್ತಿ ಬೆಳಸಿಕೊಳ್ಳಬೇಕು. ಒತ್ತಡ, ಜಂಜಾಟ ನಿವಾರಣೆಗೆ ಧಾಮಿ೯ಕ ಕ್ಷೇತ್ರಗಳು ನೆಮ್ಮದಿಯ ತಾಣವಾಗಿವೆ ಎಂದರು.
ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾಯ೯ರು ಅಧ್ಶಕ್ಷತೆ ವಹಿಸಿದ್ದರು. ಖಾನಾಪೂರದ ಮೌನಯೋಗಿ ಕಲ್ಶಾಣದಯ್ಶ ಸ್ವಾಮೀಜಿ, ಹೊನ್ನಳ್ಳಿಯ ಗುರುಲಿಂಗಯ್ಶ ಗದ್ದಗಿಮಠ ಸ್ವಾಮೀಜಿ, ಸಿದ್ದಯ್ಶ ಹಿರೇಮಠ ಇದ್ದರು.
ಪ್ರವಚನಕಾರ ಈರಣ್ಣ ಶಾಸ್ತ್ರಿಗಳು ಪ್ರವಚನ ನೀಡಿದರು. ಕಲ್ಲಯ್ಶ ಪಡದಳ್ಳಿ ಅವರ ಸಂಗೀತ ಸೇವೆಯೊಂದಿಗೆ ಪ್ರಾಣೇಶ ಯಡ್ರಾಮಿ ತಬಲ್ ಸಾಥ್ ನೀಡಿದರು.
ಈ ವೇಳೆ ಪತ್ರಕತ೯ ಮಲ್ಲು ಕೆಂಭಾವಿ ಅವರನ್ನು ತಾಳಿಕೋಟಿಯ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಆಶೀವ೯ದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.