ವಿಜಯಪುರ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ಆತ್ಮೀಯ ವಿದ್ಯರ್ಥಿಗಳಿಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಶುಭ ಹಾರೈಸಿದ್ದಾರೆ.
ವಿದ್ಯರ್ಥಿಗಳ ಜೀವನದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಮುಖ ಘಟ್ಟವಾಗಿದೆ. ವಿದ್ಯರ್ಥಿಗಳು ಯಾವುದೇ ರೀತಿಯ ಆತಂಕ, ಗೊಂದಲ, ಒತ್ತಡಕ್ಕೆ ಒಳಗಾಗದೆ, ಧರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಬೇಕು ಎಂದು ಶಾಸಕರು ಶುಭ ಹಾರೈಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

