Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ

ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ

ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಮಾದಿಗ ದಂಡೋರ ಸಮಿತಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಮಾದಿಗ ದಂಡೋರ ಸಮಿತಿ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾದಿಗ ದಂಡೋರ ಹೋರಾಟ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಹಶೀಲ್ದಾರ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಅಂಬೇಡ್ಕರ್ ವೃತ್ತದಿಂದ ಶುರುವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಶೀಲ್ದಾರ ಕಚೇರಿಗೆ ಬಂದು ತಲುಪಿತು. ಅಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪ್ರಮುಖರಾದ ಡಿ.ಬಿ.ಮುದೂರ, ಸಿ.ಜಿ.ವಿಜಯಕರ, ತಿಪ್ಪಣ್ಣ ದೊಡಮನಿ, ಬಾಲಚಂದ್ರ ಹುಲ್ಲೂರ, ಕೆ.ಬಿ.ದೊಡಮನಿ, ಡಿ.ವಾಯ್.ಹಂಗರಗಿ ಮತ್ತೀತರರು ಮಾತನಾಡಿ, ತಾಲೂಕಿನ ಕೆಲವು ಗ್ರಾಮಗಳಲ್ಲಿ ದಲಿತ ಸಮುದಾಯದ ಬಂಧುಗಳಿಗೆ ಯಾವುದೇ ಸ್ಮಶಾನ ಇಲ್ಲ. ಇನ್ನೂ ಕೆಲವು ಗ್ರಾಮಗಳಲ್ಲಿ ಅಸ್ಪಷ್ಯತೆ ವ್ಯವಸ್ಥೆ ಇದ್ದು ಸಮಾನತೆ ಇಲ್ಲ. ಈ ಬಗ್ಗೆ ಹಲವಾರು ಬಾರಿ ಹೋರಾಟಗಳನ್ನು ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕೂಡಲೇ ಅಧಿಕಾರಿಗಳು ನಮ್ಮ ಬೇಡಿಕೆಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕು ಎಂದರು.
ಚನ್ನಯ್ಯ ಭವನ ಮತ್ತು ಗಾರ್ಡನ ನಿರ್ಮಾಣ, ಪ್ರತಿ ಹಳ್ಳಿಯಲ್ಲಿ ಅಸ್ಪ್ರಷ್ಯತೆ ನಿವಾರಣೆ ಬಗ್ಗೆ ಫಲಕಗಳನ್ನು ಅಳವಡಿಸಬೇಕು. ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಪ್ರತೀ ಗ್ರಾಮಗಳಲ್ಲಿ ರುದ್ರಭೂಮಿ ನೀಡಬೇಕು ಹೀಗೆ ಒಟ್ಟು ೧೫ ಬೇಡಿಕೆಗಳು ಮತ್ತು ಹಕ್ಕೊತ್ತಾಯಗಳುಳ್ಳ ಮನವಿ ಪತ್ರವನ್ನು ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ನೀಡಲಾಯಿತು.
ಹೋರಾಟದಲ್ಲಿ ಸಂಗಣ್ಣ ವಿಜಯಕರ, ರಾಮು ತಂಬೂರಿ, ಎಸ್.ಬಿ.ಬಸರಕೋಡ, ಮುತ್ತು ಪೂಜಾರಿ, ಹುಲಗಪ್ಪ ನಾಗರಬೆಟ್ಟ, ಕಾಶಪ್ಪ ತೊಗರಿ, ಡಿ.ಎಸ್.ಹೊಸಮನಿ, ಎಸ್.ಎಸ್.ಶಿವಪೂರ, ಬಿ.ಎ.ಹೊಸಮನಿ, ಬಸವರಾಜ ವನಕಿಹಾಳ, ಹೆಚ್.ವಾಯ್.ಮಾದರ, ಎಂ.ಎ.ಮಾದರ, ಜಿ.ಎಚ್.ಮಾದರ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ

ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ

ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

ಕಲಿತ ಸರ್ಕಾರಿ ಶಾಲೆಗೆ ರೂ.50 ಸಾವಿರ ದೇಣಿಗೆ ನೀಡಿದ ಅಪರ ಜಿಲ್ಲಾಧಿಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ
    In (ರಾಜ್ಯ ) ಜಿಲ್ಲೆ
  • ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು
    In (ರಾಜ್ಯ ) ಜಿಲ್ಲೆ
  • ಕಲಿತ ಸರ್ಕಾರಿ ಶಾಲೆಗೆ ರೂ.50 ಸಾವಿರ ದೇಣಿಗೆ ನೀಡಿದ ಅಪರ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ತಂಡಕ್ಕೆ ಆಯ್ಕೆಯಾದ ಮಣಿಕಂಠ
    In (ರಾಜ್ಯ ) ಜಿಲ್ಲೆ
  • “ಪಾರ್ಟಿ ವಿತ್ ಡಿಫರೆನ್ಸ್” ಕೇರಳದಲ್ಲಿ ಬಿಜೆಪಿ ಯುವಶಕ್ತಿಯ ಹೊಸ ಇತಿಹಾಸ
    In ವಿಶೇಷ ಲೇಖನ
  • ಕಂಪ್ಯೂಟರ್ ಉತಾರಿಗಾಗಿ ಕರವೇ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಮಹಾರಾಷ್ಟ್ರಕ್ಕೆ ಹೋಗುವ ಕಬ್ಬಿಗೆ ನಿರ್ಬಂದ ಹಾಕಿ :ಕಂಬೋಗಿ
    In (ರಾಜ್ಯ ) ಜಿಲ್ಲೆ
  • ಇಂದಿನ ಶಿಕ್ಷಣ ವ್ಯವಸ್ಥೆ
    In ಭಾವರಶ್ಮಿ
  • ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಶಿವಾನಂದ ಸಂತಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.