Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.

ಕಿಡ್ನಿ ದಾನದಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು :ಡಾ.ಅರುಣ

ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು :ಸುನಂದಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಧನೆಗೆ ಛಲವಿರಬೇಕು :ನ್ಯಾಯವಾದಿ ತಾಂಬೋಳಿ
(ರಾಜ್ಯ ) ಜಿಲ್ಲೆ

ಸಾಧನೆಗೆ ಛಲವಿರಬೇಕು :ನ್ಯಾಯವಾದಿ ತಾಂಬೋಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸಾಧನೆಗೆ ಛಲವಿರಬೇಕು. ಸಾಧಕನಿಗೆ ಸದಾವಕಾಶಗಳು ಹುಡುಕಿಕೊಂಡು ಬರುತ್ತವೆ. ಶ್ರಮದಿಂದ ಕ್ರಮವಾಗಿ ಅಧ್ಯಯನ ನಡೆಸಿ ಜೀವನದಲ್ಲಿ ಯಶಸ್ವಿಯಾಗಬೇಕು. ಇಂತಹವರ ಸಾಲಿನಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ನಿಲ್ಲುತ್ತಾರೆ ಎಂದು ನ್ಯಾಯವಾದಿ ಎ ಎಂ ತಾಂಬೋಳಿ ಹೇಳಿದರು.
ನ್ಯಾಯಾಧೀಶರಾಗಿ ಆಯ್ಕೆಯಾಗಿ ರಾಜ್ಯಕ್ಕೆ ಎರಡನೇ ರ‍್ಯಾಂಕ ಪಡೆದ ನ್ಯಾಯಾಧೀಶ ಜಹೀರ ಅತನೂರ ಇವರ ಗೌರವ ಸನ್ಮಾನ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಪ್ರತಿಭೆಗಳಿಗೇನು ಕೊರತೆಯಿಲ್ಲ. ಆದರೆ ನ್ಯಾಯಾಂಗ ಇಲಾಖೆಯಲ್ಲಿ ಎಲ್ಲ ಪರೀಕ್ಷೆ ಪಾಸಾಗಿ ನ್ಯಾಯಾಧೀಶರಾಗುವುದು ನಾಗರೀಕ ಸೇವಾ ಪರೀಕ್ಷೆಗಿಂತ ಕಠಿಣವಾಗಿರುತ್ತದೆ. ಇಂತಹದರಲ್ಲಿ ಉತ್ತಮ ರೀತಿಯಲ್ಲಿ ಓದಿ ಕುಟುಂಬ ಹಾಗೂ ಜಿಲ್ಲೆಗೆ ಕೀರ್ತಿ ತಂದ ನ್ಯಾಯಾಧೀಶ ಜಹೀರ ಅತನೂರ ಅವರ ಸಾಧನೆ ಶ್ಲಾಘನೀಯವಾಗಿದೆ ಎಂದರು.
ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾಧ್ಯಕ್ಷ ಇರಫಾನ್ ಶೇಖ ಹಾಗೂ ಶಿಕ್ಷಕ-ಸಾಹಿತಿ ಕಬೂಲ್ ಕೊಕಟನೂರ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರಲ್ಲಿ ಇಂತಹ ಪ್ರತಿಭೆಗಳು ಬಹಳ ಕಡಿಮೆ ಆದರೂ ಛಲ ಬಿಡದೆ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನ್ಯಾಯಾಧೀಶ ಗೌರವಾನ್ವಿತ ಜಹೀರ್ ಅತನೂರ, ನ್ಯಾಯಾಧೀಶನಾಗಲು ನಮ್ಮ ತಂದೆಯೇ ಪ್ರೇರಣೆಯಾಗಿದ್ದರು. ಇಷ್ಟ ಪಟ್ಟು ಓದಿದೆ ಮನನ ಮಾಡಿಕೊಂಡೆ ಯಾವುದೇ ವಿಶೇಷ ತರಬೇತಿ ಪಡೆಯದೆ ಪರೀಕ್ಷೆ ಬರೆದು ಯಶಸ್ವಿಯಾದೆ. ಸಾಕಷ್ಟು ಅವಕಾಶಗಳನ್ನು ಬಳಸಿಕೊಂಡು ಯುವಜನತೆ ಮುಂದೆ ಬರಬೇಕು ಉನ್ನತ ಹುದ್ದೆಯ ಕನಸು ನನಸು ಮಾಡಿಕೊಳ್ಳಬೇಕೆಂದರು. ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಂಜುಮನ್ ಪದವಿ ಕಾಲೇಜಿನ ಪ್ರಾಚಾರ್ಯ ಎ ಎಂ ಚಟ್ಟರಕಿ, ಶಿಕ್ಷಕರಾದ ಸಿ ಜಿ ಹಾರಿವಾಳ, ಐ ಆರ್ ಹೊಸಮನಿ, ಸಲೀಮ್ ಶೇಖ, ಹಿದಾಯತ್ ಮಾಶಾಳಕರ್, ಆಬೀದ್ ಇನಾಮದಾರ, ಜಾವಿದ್ ಗುಡಗುಂಟಿ, ಹಾಜಿ ಪಿಂಜಾರ ಶಾಹಿದ್ ಶೇಖ, ಬಂದೇನವಾಜ ಕವಲಗಿ, ಸಂಗಮೇಶ ಸಗರ, ಮೊಹಸೀನ್ ಕೊಕಟನೂರ, ಮುನ್ನಾ ಮುಲ್ಲಾ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.

ಕಿಡ್ನಿ ದಾನದಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು :ಡಾ.ಅರುಣ

ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು :ಸುನಂದಾ

ಹಿಂದುತ್ವ ರಾಷ್ಟ್ರೀಯತೆಯ ಸಂಕೇತ :ರವೀಂದ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಕಿಡ್ನಿ ದಾನದಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು :ಸುನಂದಾ
    In (ರಾಜ್ಯ ) ಜಿಲ್ಲೆ
  • ಹಿಂದುತ್ವ ರಾಷ್ಟ್ರೀಯತೆಯ ಸಂಕೇತ :ರವೀಂದ್ರ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಶ್ರೀ ರೇವಣಸಿದ್ದೇಶ್ವರರ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಅಡುಗೆಮನೆವರೆಗೂ ಬಂತು ಇರಾನ್ ಮೇಲಿನ ಯುದ್ಧದ ಸಂಕಷ್ಟ!
    In (ರಾಜ್ಯ ) ಜಿಲ್ಲೆ
  • ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.