Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ

ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ

ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಧನೆಗೆ ಛಲವಿರಬೇಕು :ನ್ಯಾಯವಾದಿ ತಾಂಬೋಳಿ
(ರಾಜ್ಯ ) ಜಿಲ್ಲೆ

ಸಾಧನೆಗೆ ಛಲವಿರಬೇಕು :ನ್ಯಾಯವಾದಿ ತಾಂಬೋಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸಾಧನೆಗೆ ಛಲವಿರಬೇಕು. ಸಾಧಕನಿಗೆ ಸದಾವಕಾಶಗಳು ಹುಡುಕಿಕೊಂಡು ಬರುತ್ತವೆ. ಶ್ರಮದಿಂದ ಕ್ರಮವಾಗಿ ಅಧ್ಯಯನ ನಡೆಸಿ ಜೀವನದಲ್ಲಿ ಯಶಸ್ವಿಯಾಗಬೇಕು. ಇಂತಹವರ ಸಾಲಿನಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ನಿಲ್ಲುತ್ತಾರೆ ಎಂದು ನ್ಯಾಯವಾದಿ ಎ ಎಂ ತಾಂಬೋಳಿ ಹೇಳಿದರು.
ನ್ಯಾಯಾಧೀಶರಾಗಿ ಆಯ್ಕೆಯಾಗಿ ರಾಜ್ಯಕ್ಕೆ ಎರಡನೇ ರ‍್ಯಾಂಕ ಪಡೆದ ನ್ಯಾಯಾಧೀಶ ಜಹೀರ ಅತನೂರ ಇವರ ಗೌರವ ಸನ್ಮಾನ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ಪ್ರತಿಭೆಗಳಿಗೇನು ಕೊರತೆಯಿಲ್ಲ. ಆದರೆ ನ್ಯಾಯಾಂಗ ಇಲಾಖೆಯಲ್ಲಿ ಎಲ್ಲ ಪರೀಕ್ಷೆ ಪಾಸಾಗಿ ನ್ಯಾಯಾಧೀಶರಾಗುವುದು ನಾಗರೀಕ ಸೇವಾ ಪರೀಕ್ಷೆಗಿಂತ ಕಠಿಣವಾಗಿರುತ್ತದೆ. ಇಂತಹದರಲ್ಲಿ ಉತ್ತಮ ರೀತಿಯಲ್ಲಿ ಓದಿ ಕುಟುಂಬ ಹಾಗೂ ಜಿಲ್ಲೆಗೆ ಕೀರ್ತಿ ತಂದ ನ್ಯಾಯಾಧೀಶ ಜಹೀರ ಅತನೂರ ಅವರ ಸಾಧನೆ ಶ್ಲಾಘನೀಯವಾಗಿದೆ ಎಂದರು.
ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾಧ್ಯಕ್ಷ ಇರಫಾನ್ ಶೇಖ ಹಾಗೂ ಶಿಕ್ಷಕ-ಸಾಹಿತಿ ಕಬೂಲ್ ಕೊಕಟನೂರ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರಲ್ಲಿ ಇಂತಹ ಪ್ರತಿಭೆಗಳು ಬಹಳ ಕಡಿಮೆ ಆದರೂ ಛಲ ಬಿಡದೆ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನ್ಯಾಯಾಧೀಶ ಗೌರವಾನ್ವಿತ ಜಹೀರ್ ಅತನೂರ, ನ್ಯಾಯಾಧೀಶನಾಗಲು ನಮ್ಮ ತಂದೆಯೇ ಪ್ರೇರಣೆಯಾಗಿದ್ದರು. ಇಷ್ಟ ಪಟ್ಟು ಓದಿದೆ ಮನನ ಮಾಡಿಕೊಂಡೆ ಯಾವುದೇ ವಿಶೇಷ ತರಬೇತಿ ಪಡೆಯದೆ ಪರೀಕ್ಷೆ ಬರೆದು ಯಶಸ್ವಿಯಾದೆ. ಸಾಕಷ್ಟು ಅವಕಾಶಗಳನ್ನು ಬಳಸಿಕೊಂಡು ಯುವಜನತೆ ಮುಂದೆ ಬರಬೇಕು ಉನ್ನತ ಹುದ್ದೆಯ ಕನಸು ನನಸು ಮಾಡಿಕೊಳ್ಳಬೇಕೆಂದರು. ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಂಜುಮನ್ ಪದವಿ ಕಾಲೇಜಿನ ಪ್ರಾಚಾರ್ಯ ಎ ಎಂ ಚಟ್ಟರಕಿ, ಶಿಕ್ಷಕರಾದ ಸಿ ಜಿ ಹಾರಿವಾಳ, ಐ ಆರ್ ಹೊಸಮನಿ, ಸಲೀಮ್ ಶೇಖ, ಹಿದಾಯತ್ ಮಾಶಾಳಕರ್, ಆಬೀದ್ ಇನಾಮದಾರ, ಜಾವಿದ್ ಗುಡಗುಂಟಿ, ಹಾಜಿ ಪಿಂಜಾರ ಶಾಹಿದ್ ಶೇಖ, ಬಂದೇನವಾಜ ಕವಲಗಿ, ಸಂಗಮೇಶ ಸಗರ, ಮೊಹಸೀನ್ ಕೊಕಟನೂರ, ಮುನ್ನಾ ಮುಲ್ಲಾ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ

ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ

ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

ಕಲಿತ ಸರ್ಕಾರಿ ಶಾಲೆಗೆ ರೂ.50 ಸಾವಿರ ದೇಣಿಗೆ ನೀಡಿದ ಅಪರ ಜಿಲ್ಲಾಧಿಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಿಸಿ :ಅಶೋಕ
    In (ರಾಜ್ಯ ) ಜಿಲ್ಲೆ
  • ಎಂ.ಎಸ್.ಎಂ.ಇ. ಗಳ ಕಾರ್ಯಕ್ಷಮತೆ ಹೆಚ್ಚಿಸಲು ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಶಾಸಕ ಯತ್ನಾಳ ಜನ್ಮದಿನ; ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು
    In (ರಾಜ್ಯ ) ಜಿಲ್ಲೆ
  • ಕಲಿತ ಸರ್ಕಾರಿ ಶಾಲೆಗೆ ರೂ.50 ಸಾವಿರ ದೇಣಿಗೆ ನೀಡಿದ ಅಪರ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ತಂಡಕ್ಕೆ ಆಯ್ಕೆಯಾದ ಮಣಿಕಂಠ
    In (ರಾಜ್ಯ ) ಜಿಲ್ಲೆ
  • “ಪಾರ್ಟಿ ವಿತ್ ಡಿಫರೆನ್ಸ್” ಕೇರಳದಲ್ಲಿ ಬಿಜೆಪಿ ಯುವಶಕ್ತಿಯ ಹೊಸ ಇತಿಹಾಸ
    In ವಿಶೇಷ ಲೇಖನ
  • ಕಂಪ್ಯೂಟರ್ ಉತಾರಿಗಾಗಿ ಕರವೇ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಮಹಾರಾಷ್ಟ್ರಕ್ಕೆ ಹೋಗುವ ಕಬ್ಬಿಗೆ ನಿರ್ಬಂದ ಹಾಕಿ :ಕಂಬೋಗಿ
    In (ರಾಜ್ಯ ) ಜಿಲ್ಲೆ
  • ಇಂದಿನ ಶಿಕ್ಷಣ ವ್ಯವಸ್ಥೆ
    In ಭಾವರಶ್ಮಿ
  • ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಶಿವಾನಂದ ಸಂತಾಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.