Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಧನೆಗೆ ಕಲಿಯುವ ಛಲವಿರಬೇಕು :ಫುಲಾರಿ
(ರಾಜ್ಯ ) ಜಿಲ್ಲೆ

ಸಾಧನೆಗೆ ಕಲಿಯುವ ಛಲವಿರಬೇಕು :ಫುಲಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲದ ವಿಶ್ವೇಶ್ವರ ಪ್ರಾಥಮಿಕ ಶಾಲೆಯ ಸ್ನೇಹ ಸಮ್ಮೇಳನ & ಡಿಜಿಟಲ್ ಬೋರ್ಡಗಳ ಲೋಕಾರ್ಪಣೆ

ಆಲಮೇಲ: ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಪೂರ್ವ ಪ್ರಾಥಮಿಕ ಹಾಗೂ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 34ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಡಿಜಿಟಲ್ ಬೋರ್ಡಗಳ ಲೋಕಾರ್ಪಣೆ ಸಮಾರಂಭ ವಿಜ್ರಂಭಣೆಯಿಂದ ಜರುಗಿತು.
ಸಮಾರಂಭವನ್ನು ಝೀ ಕನ್ನಡ ಸರಿಗಮಪ ಲಿಟಲ್ ಚಾಂಪ್ಸ ಸೀಜನ್ ೧೯ರ ಫೈನಲಿಸ್ಟ ಕು.ರೇವಣಸಿದ್ದ ಫುಲಾರಿ ಉದ್ಘಾಟಿಸಿದರು .
ಕಾರ್ಯಕ್ರಮವನ್ನು ದಾನಯ್ಯ ಕವಟಗಿಮಠ ೬೫ ಸೆಟ್, ನೆಟ್,ಟಿ.ಇ.ಟಿ ,ಪರೀಕ್ಷೆಗಳನ್ನು ಉತ್ತೀರ್ಣ ಮಾಡಿ ಇಂಗ್ಲೆಂಡ್ ಹಾಗೂ ಭಾರತ ದೇಶಗಳ ವಿಶ್ವದಾಖಲೆ ಮಾಡಿರುವ ಅಕ್ಕಲಕೋಟ ನ ಕೆ.ಎಲ್.ಇ ಸೊಸೈಟಿನ ಪ್ರಾಧ್ಯಾಪಕರು ಜ್ಯೋತಿ ಬೆಳಗಿಸಿದರು.
ಬಳಿಕ ಮಾತನಾಡಿದ ಅವರು, ಇಂದಿನ ಪಾಲಕರು ಮಕ್ಕಳ ಮೇಲೆ ಒತ್ತಡ ಹೇರದೆ ಅವರ ಅಭಿರುಚಿಗೆ ತಕ್ಕಂತೆ ಅವರ ಇಷ್ಟವಾದ ಕಲಿಕೆ ಪ್ರೋತ್ಸಾಹ ನೀಡಬೇಕು. ಇಂತಹ ಗ್ರಾಮೀಣ ಮಟ್ಟದ ಬಡ ಮಕ್ಕಳಿಗೆ ಈ ಶಾಲಾ ಆಡಳಿತ ಮಂಡಳಿಯವರು ಅಂದಾಜು ೬ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಡಿಜಿಟಲ್ ಬೋರ್ಡಗಳನ್ನು ಅಳವಡಿಸಿ ಈ ವರ್ಷ ಮಕ್ಕಳ ಕಲಿಕೆಗೆ ಆಧುನಿಕ ಕಲಿಕಾ ಕೌಶಲ್ಯ ಬೆಳೆಸಿರುವುದು ಶ್ಲಾಘನೀಯ ಕಾರ್ಯ. ಮಕ್ಕಳನ್ನು ಅಂಕಗಳ ಮೇಲೆ ಅಳಿಯದೆ ಅವರ ಸಾಮರ್ಥ್ಯದ ಮೇಲೆ ಅಳಿಯಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಝೀ ಕನ್ನಡ ಸರಿಗಮಪ ಗಾಯಕ ರೇವಣಸಿದ್ದ ಫುಲಾರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವರ್ಷವಿಡೀ ಹಮ್ಮಿಕೊಂಡಿರುವ ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲಿ ಉತ್ತಮ ರ್ಯಾಂಕ್ ಪಡೆದಿರುವ ಮಕ್ಕಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದ ಸಾನಿಧ್ಯವನ್ನು ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು ವಿರಕ್ತ ಮಠ ಆಲಮೇಲ, ಶ್ರೀಶೈಲಯ್ಯ ಸ್ವಾಮಿಗಳು ಅಳ್ಳೋಳಿ ಹಿರೇಮಠ ಆಲಮೇಲ, ಸಮ್ಮುಖವನ್ನು ಡಾ.ಸಂದೀಪ ಪಾಟೀಲ ವಹಿಸಿದ್ದರು. ಅಧ್ಯಕ್ಷತೆಯನ್ನು ಸಂಸ್ಥೆಯ ಅದ್ಯಕ್ಷ ಎಸ್.ಆಯ್.ಜೋಗೂರ, ಮುಖ್ಯ ಅತಿಥಿಗಳಾಗಿ ಶರಣಪ್ಪ ಫುಲಾರಿ, ಶಿವಶರಣ ಗುಂದಗಿ, ಡಾ.ಪ್ರಭು ಕೆ.ಭೈರಜಿ, ಬಿ.ಆರ್.ಪಿ ಗಳಾದ ಎಸ್.ಎಮ್.ಪಾಟೀಲ, ಶಂಕರ ತಾರಾಪೂರ, ಬುಳ್ಳಪ್ಪ ಡಿ, ಶಿವಲಿಂಗ ಉಮ್ಮರಗಿ, ಅರವಿಂದ ಕುಲಕರ್ಣಿ, ಅಲೋಕ ಬಡದಾಳ, ರವಿ ಬಡದಾಳ, ಅವಧೂತ ಬಂಡಗರ, ನಬಿ ಜಮಾದಾರ, ಯಲ್ಲಾಲಿಂಗ ತಳವಾರ, ಶಿಕ್ಷಕರಾದ ಈರಣ್ಣ ಕಲಶೆಟ್ಟಿ, ಸುವರ್ಣ ಸಾರಂಗಮಠ, ಲಕ್ಷ್ಮೀಬಾಯಿ ಹಳೇಮನಿ, ಸೀತಾ ಆರೇಶಂಕರ, ವೀಣಾ ಗುಡಿಮಠ, ಜಗದೇವಿ ಇಟಗಿ, ಸರುಬಾಯಿ ಬಂಡಗರ, ಸುನೀತಾ ಗುಂಡದ, ಐಶ್ವರ್ಯ ಕೋಳಾರಿ, ಪುಂಡಲೀಕ ಸುರಗಿಹಳ್ಳಿ, ಯಲ್ಲಾಲಿಂಗ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.
ಮುಖ್ಯ ಗುರು ಲಕ್ಷ್ಮೀಪುತ್ರ ಕಿರನಳ್ಳಿ ನಿರೂಪಿಸಿದರು, ಚಂದ್ರಕಾಂತ ದೇವರಮನಿ ವಂದಿಸಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಹೋಟೆಲ್ ಗೆ ಬೆಂಕಿ! :ಅಪಾರ ಹಾನಿ
    In (ರಾಜ್ಯ ) ಜಿಲ್ಲೆ
  • ಸನಾತನ ಹಿಂದೂ ಧರ್ಮ ವಿಶ್ವದ ಶ್ರೇಷ್ಠ ಧರ್ಮ :ದಾಮೋದರ
    In (ರಾಜ್ಯ ) ಜಿಲ್ಲೆ
  • ಬಿಸಿಲಲ್ಲಿ ಪ್ರಾಣಿ-ಪಕ್ಷಿಗಳ ದಾಹ ತಣಿಸುತ್ತಿರುವ ಪಟೇಲ್
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆಮ್ಮದಿ :ಗಣಾಚಾರಿ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಮಾದಿಗ ಸಮುದಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.