Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪ.ಜಾತಿ-ವರ್ಗ ಜನರ ಸಮಸ್ಯೆಗಳ ಪರಿಹಾರಕ್ಕೆ ಕಟ್ಟುನಿಟ್ಟಿನ ಕ್ರಮ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಶ್ರೇಷ್ಠ
(ರಾಜ್ಯ ) ಜಿಲ್ಲೆ

ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಶ್ರೇಷ್ಠ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಮಟ್ಟದ ಸಮ್ಮೇಳನದಲ್ಲಿ ಶಾಸಕ ಯಶವಂತ್ರಾಯಗೌಡ ಅಭಿಮತ

ಇಂಡಿ: ಈ ಹಿಂದಿನ ಕಾಂಗ್ರೇಸ್ ಸರಕಾರದ ಅವಧಿಯಲ್ಲಿ ರಾಜ್ಯದ ಶಿಕ್ಷಕರಿಗೆ ೩೦% ವೇತನ ಹೆಚ್ಚಳ ಮಾಡುವ ಮೂಲಕ ಪ್ರತಿ ವರ್ಷ ಹತ್ತು ಸಾವಿರ ಕೋಟಿ ರೂ ಹೆಚ್ಚಿನ ಅನುದಾನ ನೀಡಿ ಸಿದ್ದರಾಮಯ್ಯನವರು ಶಿಕ್ಷಕರ ವೇತನ ಹೆಚ್ಚಿಸಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಶನಿವಾರ ಪಟ್ಟಣದ ಸಿಂದಗಿ ರಸ್ತೆಯಲ್ಲಿರುವ ತಾಲೂಕಾ ಸರಕಾರಿ ಪ್ರಾಥಮಿಕ ಸಹಕಾರಿ ಪತ್ತಿನ ಸಂಘ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ತಾಲೂಕಾ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಶಿಕ್ಷಕರು ಬಡ ಮಕ್ಕಳ ಭವಿಷ್ಯ ರೂಪಿಸುವ ಕಾರ್ಯ ಮಾಡಬೇಕು. ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಶ್ರೇಷ್ಠವಾಗಿದೆ. ಸರಕಾರಿ ಶಾಲೆಗಳೆಂಬ ತುಷ್ಠಿಕರಣ ಕೀಳರಿಮೆ ಬಿಟ್ಟು ಸರಕಾರಿ ಶಾಲೆಯಲ್ಲಿ ಒಳ್ಳೆಯ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕು ಎಂದರು.
ದೇಶದಲ್ಲಿ ಎಲ್ಲ ರಂಗದಲ್ಲಿಯೂ ಸಹಕಾರಿ ಸಂಘಗಳು ಯಶಸ್ವಿ ಕಂಡಿದ್ದು ಸರಕಾರ ಮಾಡದ ಕೆಲಸವನ್ನು ಸಹಕಾರಿ ಸಂಘಗಳು ಮಾಡುತ್ತಿವೆ ಎಂದರು.
ಕಾತ್ರಾಳ ಆಶ್ರಮದ ಪ.ಪೂ ಅಮೃತಾನಂದ ಶ್ರೀಗಳು ಮಾತನಾಡಿ, ಶಿಕ್ಷಕರ ಸ್ಥಾನ ದೊಡ್ಡದು. ಮಕ್ಕಳನ್ನು ದೇಶದ ಆಸ್ತಿವಂತರನ್ನಾಗಿ ಮಾಡುವ ಜವಾದ್ಬಾರಿ ಶಿಕ್ಷಕರ ಮೇಲಿದೆ ಎಂದರು.
ಮಂಜುನಾಥ ಜುನಗೊಂಡ ಉಪನ್ಯಾಸ ನೀಡಿದರು.
ಎಐಪಿಟಿಎಫ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ, ಇಂಡಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಸ್. ಚಾಂದಕವಠೆ, ಡಾ. ಕಾಂತು ಇಂಡಿ ಮಾತನಾಡಿದರು.
ವೇದಿಕೆಯ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಅಲಗೂರ, ಸಹಕಾರ ರತ್ನ ಪುರಸ್ಕೃತ ಶ್ರೀಮಂತ ಇಂಡಿ, ಎಸ್.ಆರ್. ನಡಗಡ್ಡಿ, ಎ.ಎಸ್. ಲಾಳಸೇರಿ, ಪ್ರಾಥಮಿಕ ಶಾಲಾ ಶಿಕ್ಷಕರ ಇಂಡಿ ಘಟಕದ ಅಧ್ಯಕ್ಷ ಎಸ್.ವಿ. ಹರಳಯ್ಯ, ಜೆಓಸಿಸಿ ಬ್ಯಾಂಕಿನ ಉಪಾಧ್ಯಕ್ಷ ಅಲ್ಲಾಭಕ್ಷ ವಾಲಿಕಾರ, ಡಿ.ಜಿ. ರಾಠೋಡ, ಎಂ.ಎಂ. ನೇದಲಗಿ, ಪಿ.ಎ. ಎಲಗಾರ, ಪಿ.ಜಿ. ಕಲ್ಮನಿ ಮತ್ತಿತರಿದ್ದರು.
ಸಹಕಾರ ರತ್ನ ಪುರಸ್ಕೃತ ಶ್ರೀಮಂತ ಇಂಡಿ, ಶಿಕ್ಷಕರಾದ ಸುರೇಶ ಅವರಾದಿ, ರವೀಂದ್ರ ಆಳುರ, ಜಯರಾಮ ಚವ್ಹಾಣ, ಹಿರಿಯ ಶಿಕ್ಷಕರಾದ ಎಂ.ಕೆ. ಲಿಗಾಡೆ, ಚನಮಲ್ಲಪ್ಪ ಚನಗೊಂಡ, ಕೆ.ವಿ. ಪಾಟೀಲ, ಆರ್.ವಿ. ಮೋಮಿನ್, ಎಸ್.ಬಿ. ಗೌರಿ, ಅಂಬಣ್ಣ ಸುಣಗಾರ, ಪ್ರಭು ಹೊಸಮನಿ, ಎಸ್.ಆರ್. ಗಿಡಗಂಟಿ, ಜೆ.ಡಿ. ಕೊಟ್ನಾಳ ಮತ್ತಿತರರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪ.ಜಾತಿ-ವರ್ಗ ಜನರ ಸಮಸ್ಯೆಗಳ ಪರಿಹಾರಕ್ಕೆ ಕಟ್ಟುನಿಟ್ಟಿನ ಕ್ರಮ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪ.ಜಾತಿ-ವರ್ಗ ಜನರ ಸಮಸ್ಯೆಗಳ ಪರಿಹಾರಕ್ಕೆ ಕಟ್ಟುನಿಟ್ಟಿನ ಕ್ರಮ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 29, 2026
    In ದಿನಪತ್ರಿಕೆ
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.