Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಗನ ಆರ್ಭಟದ ಮುಂದೆ ಶಾಸಕ ಎಂವೈಪಿ ಆಟ ನಡೆಯುತ್ತಿಲ್ಲ!
(ರಾಜ್ಯ ) ಜಿಲ್ಲೆ

ಮಗನ ಆರ್ಭಟದ ಮುಂದೆ ಶಾಸಕ ಎಂವೈಪಿ ಆಟ ನಡೆಯುತ್ತಿಲ್ಲ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಬುರ್ಗಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ ಆರೋಪ

ಅಫಜಲಪುರ: ಶಾಸಕ ಎಂ.ವೈ ಪಾಟೀಲ್ ಅವರು ಹಿರಿಯರಿದ್ದಾರೆ, ಅವರಿಗೆ ನಾನು ಬಹಳಷ್ಟು ಗೌರವ ಕೊಡುತ್ತೇನೆ. ಆದರೆ ಅವರು ಶಾಸಕರಾಗಿಯೂ ತಮ್ಮ ಅಧಿಕಾರ ಚಲಾಯಿಸಲು ಸಾಧ್ಯವಾಗುತ್ತಿಲ್ಲ, ಮಗನ ಆರ್ಭಟದ ಮುಂದೆ ಶಾಸಕರ ಆಟ ನಡೆಯುತ್ತಿಲ್ಲ ಹೀಗಾಗಿ ತಾಲೂಕಿನಾದ್ಯಂತ ಸಮಸ್ಯೆಗಳು ತಾಂಡವವಾಡುತ್ತಿವೆ ಎಂದು ಮಾಜಿ ಜಿ.ಪಂ ಅಧ್ಯಕ್ಷ ನಿತೀನ್ ಗುತ್ತೇದಾರ ಹೇಳಿದರು.
ಅವರು ತಾಲೂಕಿನ ಬಡದಾಳ ಗ್ರಾಮದಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಗ್ರಾಮದ ಸಂಪರ್ಕ ರಸ್ತೆಗಳಿಗಾಗಿ ನಡೆಯುತ್ತಿರು ಅನಿರ್ಧಿಷ್ಟ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತ ಪಡಿಸಿ ಮಾತನಾಡುತ್ತಾ, ನಾವೆಲ್ಲರೂ ರಾಜಕೀಯವಾಗಿ ವೈರಿಗಳಾಗಿರಬಹುದು ಆದರೆ ಜನರ ಸಮಸ್ಯೆಗಳಿಗೆ ಸ್ಪಂದಿಸುವಾಗ ನಾವು ರಾಜಕೀಯ ಮಾಡಬಾರದು. ಚುನಾವಣೆಗಳಲ್ಲಿ ನೀವು ಯಾರಿಗೆ ಬೇಕಿದ್ದರು ಮತ ಹಾಕಬಹುದು, ಆದರೆ ಗೆದ್ದ ಮೇಲೆ ಗೆದ್ದವರು ಎಲ್ಲರಿಗೂ ಸಮಾನವಾಗಿ ಕಾಣಬೇಕು. ಎಲ್ಲಾ ಗ್ರಾಮಗಳಿಗೂ ಸೌಲಭ್ಯಗಳನ್ನು ಕಲ್ಪಿಸುವ ಕೆಲಸ ಮಾಡಬೇಕು. ಆದರೆ ಶಾಸಕರು ಪುತ್ರ ಕೆಲವು ಗ್ರಾಮಗಳ ಮೇಲೆ ಹಗೆತನ ಸಾಧಿಸುತ್ತಿದ್ದಾರೆ. ತಾಲೂಕಿನಲ್ಲಿ ಬಡದಾಳ ಗ್ರಾಮ ಸೌಲಭ್ಯ ವಂಚಿತವಾಗಿದೆ. ಹೀಗಾಗಿ ಈ ಗ್ರಾಮದ ಸಮಸ್ಯೆಗಳನ್ನು ತಾಲೂಕು ಜಿಲ್ಲಾಮಟ್ಟಕ್ಕೆ ಕೊಂಡೋಯ್ಯುತ್ತೇನೆ ಹೇಳಿದರು.
ಈ ಸಂದರ್ಭದಲ್ಲಿ ನಾಗರಿಕ ಹೋರಾಟ ಸಮಿತಿಯ ಮುಖಂಡರಾದ ಭೀಮಾಶಂಕರ ಖೈರಾಟ, ಶರಣಗೌಡ ಪೊಲೀಸಪಾಟೀಲ, ಈರಣ್ಣ ಶಂಕರಶೆಟ್ಟಿ, ಗ್ರಾ.ಪಂ ಸದಸ್ಯ ಗಿರೀಶ ಉಡಗಿ, ಮುಖಂಡರಾದ ಮಹಾಂತೇಶ ಬಡದಾಳ, ರಾಜು ಸಾಣಾಕ, ಗೋರಖನಾಥ ಮಳಗಿ, ಶಿವು ಗೊಬ್ಬೂರ, ರಾಘವೇಂದ್ರ ಕಲಶೆಟ್ಟಿ, ಅಮೃತ ಮೇತ್ರಿ, ಚಂದ್ರಕಾಂತ ಶಿರೂರ, ಟಾಕಣ್ಣ ಪಾಟೀಲ್, ಜಾವೇದ ಮುಜಾವರ, ಸಿದ್ದು ಶೆಟ್ಟಿ, ಪ್ರಕಾಶ ಖೈರಾಟ, ಶರಣು ಅಗಸರ, ಶರಣು ಗುತ್ತೇದಾರ, ಬಸು ನಿಂಬಾಳ, ಸಂತೋಷ ಫುಲಾರಿ, ಶಿವು ಅಲ್ದಿ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ

ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ
    In (ರಾಜ್ಯ ) ಜಿಲ್ಲೆ
  • ಕೈಗಾರಿಕಾ ವಲಯದಲ್ಲಿ ಭೂಮಿ, ಹಣ, ವಿದ್ಯುತ್ ಇದ್ದರೆ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ :ಸಚಿವ ಎಂ.ಬಿ. ಪಾಟೀಲ
    In (ರಾಜ್ಯ ) ಜಿಲ್ಲೆ
  • ಜು. ೨೯ರಂದು ಹಡಪದ ಅಪ್ಪಣ್ಣ ಜಯಂತಿ
    In (ರಾಜ್ಯ ) ಜಿಲ್ಲೆ
  • ೧೭,೩೮,೫೮೭ ಗಣತಿ ನಮೂನೆ ಗಣಕೀಕರಣ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.