Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಲಮೇಲದಲ್ಲಿ ಡಿ.24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ

ಕಬ್ಬಿನ ತೂಕ ಇಳುವರಿ ಪರಿಶೀಲಿಸಿದ ಕಬ್ಬು ಪರಿಶೀಲನಾ ಸಮಿತಿ

ಬಸವಜಯ ಮೃತ್ಯುಂಜಯ ಶ್ರೀಗಳಿಂದ ಸಮಾವೇಶ ಪೂರ್ವ ತಯಾರಿ ವೀಕ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ್ಞಾನಕ್ಕಿಂತ ಯಾವುದೂ ಮಿಗಿಲಲ್ಲ :ಸೌದಾಗರ
(ರಾಜ್ಯ ) ಜಿಲ್ಲೆ

ಜ್ಞಾನಕ್ಕಿಂತ ಯಾವುದೂ ಮಿಗಿಲಲ್ಲ :ಸೌದಾಗರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜ್ಞಾನಕ್ಕಿಂತ ಮಿಗಿಲಾದುದು ಯಾವುದು ಇಲ್ಲ. ಎಲ್ಲ ಕಡೆ ಶಿಕ್ಷಣವಂತರಿಗೆ ಮಾತ್ರ ಬೆಲೆಯಿದ್ದು, ಪ್ರತಿಯೊಬ್ಬರೂ ಉತ್ತಮ ಶಿಕ್ಷಣವಂತರಾಗಿ ಸಮಾಜಮುಖಿ ಜೀವನ ರೂಪಿಸಿಕೊಳ್ಳಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಬಿ ಎ ಸೌದಾಗರ ಹೇಳಿದರು.
ನಗರದ ಮನಗೂಳಿ ಅಗಸಿ ಹತ್ತಿರದ ಫತ್ಹೇ ದರವಾಜಾ ಮಸೀದಿ ಜಮಾತ್ ವತಿಯಿಂದ ವಕ್ಫ ಸಲಹಾ ಸಮಿತಿ ಪದಾಧಿಕಾರಿಗಳು ಹಾಗೂ ಚಿನ್ನದ ಪದಕ ಪಡೆದ ಸಾಧಕರಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉತ್ತಮ ಶಿಕ್ಷಣದಿಂದಲೇ ನಮ್ಮ ಜೀವನ ರೂಪಗೊಳ್ಳುವುದು ಸಮಾಜದಲ್ಲಿ ಹುದ್ದೆಗಳು ಸಿಗಬೇಕೆಂದರೆ ಜ್ಞಾನವಂತರಾಗಿರಬೇಕು ಎಂದರು.
ಮುಖ್ಯ ಅತಿಥಿಗಳಾಗಿದ್ದ ಮಹಾನಗರ ಪಾಲಿಕೆ ಮಾಜಿ ಮೇಯರ್ ಸಜ್ಜಾದೆಪೀರಾ ಮುಶ್ರೀಫ್ ಹಾಗೂ ಜಿಲ್ಲಾ ವಕ್ಫ ಕಮೀಟಿಯ ಉಪಾಧ್ಯಕ್ಷ ಅಲ್ತಾಪ ಲಕ್ಕೂಂಡಿ ಮಾತನಾಡಿ, ನಮ್ಮ ಸಮಾಜದಲ್ಲಿ ಸಾಕಷ್ಟು ಶಿಕ್ಷಣದ ಕೊರತೆಯಿದೆ. ಒಂದೊತ್ತು ಊಟ ಕಡಿಮೆ ಮಾಡಿಯಾದರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಸಬೇಕೆಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ವಕ್ಫ ಕಮೀಟಿ ನೂತನ್ ಚೇರಮನ್ ನಿಯಾಜ ಕೌಸರ್ ಇನಾಮದಾರ, ನನ್ನ ಅಧಿಕಾರವಧಿಯಲ್ಲಿ ಜಿಲ್ಲಾ ವಕ್ಫ ಕಮೀಟಿ ವ್ಯವಸ್ಥೆಯನ್ನು ಬದಲಾಯಿಸುತ್ತೇನೆ. ಸರಕಾರದಿಂದ ಬರುವ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. ವಕ್ಫ್ ಆಸ್ತಿ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಿ ಮಾಡುತ್ತೇನೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಖ್ಯಾತ ನ್ಯಾಯವಾದಿ ಎ ಎಂ ತಾಂಬೋಳಿ, ವಕ್ಫ ಆಸ್ತಿ ದೇವರ ಆಸ್ತಿಯಾಗಿದೆ. ಯಾರೊಬ್ಬರೂ ದುರುಪಯೋಗ ಪಡಸಿಕೊಳ್ಳಬಾರದು. ಅದರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕೆಂದರು.
ಕಾರ್ಯಕ್ರಮ ಸಂಘಟಕ ದಿನಪತ್ರಿಕೆಗಳ ಸಂಪಾದಕರ ಸಂಘದ ಜಿಲ್ಲಾ ಅಧ್ಯಕ್ಷ ಇರಫಾನ್ ಶೇಖ ಪ್ರಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಕ್ಫ ಮಂಡಳಿಯ ಜಿಲ್ಲಾಧ್ಯಕ್ಷ ನಿಯಾಜ್ ಕಸರ್ ಅತ್ತಾರ, ಉಪಾಧ್ಯಕ್ಷ ಅಲ್ತಾಫ ಲಕ್ಕುಂಡಿ ಹಾಗೂ ದಿಲ್‌ಷಾದ್ ಬಣಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಿಕ್ಷಕ-ಸಾಹಿತಿ ಕಬೂಲ್ ಕೊಕಟನೂರ, ಗಣ್ಯರಾದ ನೂರಹಮ್ಮದ ಅತ್ತಾರ, ನ್ಯಾಯವಾದಿ ಅಸ್ಲಾಂ ಅತ್ತಾರ, ರಾಜೀವಗಾಂದಿ ಆರೋಗ್ಯ ವಿವಿಯಿಂದ ಚಿನ್ನದ ಪದಕ ಪಡೆದ ದಿಲಶಾದ್ ಬಣಗಾರ ಮಾತನಾಡಿದರು.
ಆಶೀಫ ಬಣಗಾರ, ಮುದಸ್ಸರ ಖುರೇಶಿ, ಆಬಿದ್ ಇಮಾರತವಾಲೆ, ಶೈಕತ್ ಇನಾಮದಾರ, ರಶೀದ ಇನಾಮದಾರ, ಸಲೀಮ್ ಇನಾಮದಾರ, ಗಫೂರ ಇಮಾರತವಾಲೆ, ಮುನ್ನಾ ಮುಲ್ಲಾ, ಇಸಾಕ್ ಲಕ್ಕುಂಡಿ, ಅಪ್ಪು ನಾಗಠಾಣ, ಮೊಮೀನ್ ಸರ್, ಸಮದ ಮದಭಾವಿ, ರಹಿಮಾ ಮೊಮೀನ್, ಹಾಜಿ ಪಿಂಜಾರ, ಆಶೀಪ್ ಕನ್ನೂರ, ಹನೀಪ ಕನ್ನೂರ, ಬಿಸ್ಮಿಲ್ಲಾ ಲಕ್ಕುಂಡಿ, ಚಾಂದ ಮುಲ್ಲಾ, ಗುಡುಲಾಲ ಟುಬಾಕೆ ಸೇರಿದಂತೆ ವಾರ್ಡಿನ ಹಿರಿಯರು, ಮಹಿಳೆಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಲಮೇಲದಲ್ಲಿ ಡಿ.24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ

ಕಬ್ಬಿನ ತೂಕ ಇಳುವರಿ ಪರಿಶೀಲಿಸಿದ ಕಬ್ಬು ಪರಿಶೀಲನಾ ಸಮಿತಿ

ಬಸವಜಯ ಮೃತ್ಯುಂಜಯ ಶ್ರೀಗಳಿಂದ ಸಮಾವೇಶ ಪೂರ್ವ ತಯಾರಿ ವೀಕ್ಷಣೆ

ಸರ್ಕಾರದಿಂದ ರೈತರಿಗಾಗುತ್ತಿರುವ ಅನ್ಯಾಯ ತಡೆಗಟ್ಟಿ :ಸಗರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಲಮೇಲದಲ್ಲಿ ಡಿ.24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ತೂಕ ಇಳುವರಿ ಪರಿಶೀಲಿಸಿದ ಕಬ್ಬು ಪರಿಶೀಲನಾ ಸಮಿತಿ
    In (ರಾಜ್ಯ ) ಜಿಲ್ಲೆ
  • ಬಸವಜಯ ಮೃತ್ಯುಂಜಯ ಶ್ರೀಗಳಿಂದ ಸಮಾವೇಶ ಪೂರ್ವ ತಯಾರಿ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರಿಗಾಗುತ್ತಿರುವ ಅನ್ಯಾಯ ತಡೆಗಟ್ಟಿ :ಸಗರ
    In (ರಾಜ್ಯ ) ಜಿಲ್ಲೆ
  • ವೈದ್ಯ ವೃತ್ತಿಯು ಅತ್ಯಂತ ಪವಿತ್ರ ವೃತ್ತಿ :ಡಾ.ಸಿದ್ದನಗೌಡ
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಸುನೀಲಗೌಡ ಪತ್ರಕ್ಕೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಸ್ಪಂದನೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವರಿಂದ ಆರ್ಥಿಕ ನೆರವು
    In (ರಾಜ್ಯ ) ಜಿಲ್ಲೆ
  • ಬೆಳ್ಳನೆಯ ಸುಂದರಿಯನ್ನು ದೂರ ಮಾಡಿರುವೆ
    In ವಿಶೇಷ ಲೇಖನ
  • ರೂಡಸೆಟ್ ಸಂಸ್ಥೆಯಲ್ಲಿ ಉದ್ಯಮಿದಾರರಿಗೆ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.