ಬ್ರಹ್ಮದೆವನಮಡು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ (ನಾಗವಾರ ಬಣದ) ಸಿಂದಗಿ ತಾಲೂಕು ಸಂಘಟನಾ ಸಂಚಾಲಕರಾಗಿ ಹೊನ್ನಳ್ಳಿ ಗ್ರಾಮದ ದಲಿತ ಮುಖಂಡ ಹಣಮಂತ ಎಂ.ಯಂಟಮಾನ ಅವರನ್ನು ಜಿಲ್ಲಾ ಸಂಚಾಲಕ ಚಂದ್ರಕಾಂತ ಸಿಂಗೆ, ತಾಲೂಕು ಸಂಚಾಲಕ ಪರಶುರಾಮ ಕಾಂಬಳೆ ಅವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

