Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಣ್ಣನವರ ವಚನಗಳಲ್ಲಿ ವೈಜ್ಞಾನಿಕ ಜ್ಞಾನ :ಕಲಬುರ್ಗಿ
(ರಾಜ್ಯ ) ಜಿಲ್ಲೆ

ಬಸವಣ್ಣನವರ ವಚನಗಳಲ್ಲಿ ವೈಜ್ಞಾನಿಕ ಜ್ಞಾನ :ಕಲಬುರ್ಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಬಸವಣ್ಣನವರ ವಿಚಾರ ಧಾರೆಗಳು ಭಾರತ ಅಲ್ಲದೆ ಹೊರ ರಾಷ್ಟ್ರದಲ್ಲಿ ಪಸರಿಸುತ್ತಿರುವುದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ನ್ಯೂಜಿಲೆಂಡಿನ ಬಸವ ಸಮಿತಿ ಸಂಸ್ಥಾಪಕ ಲಿಂಗಣ್ಣ ಕಲಬುರ್ಗಿ ಅಭಿವ್ಯಕ್ತ ಪಡಿಸಿದರು.
ಅವರು ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧುವಾರ ಹಮ್ಮಿಕೊಂಡಿರುವ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಆಯೋಜಿಸಿರುವ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮುಖೇನ ಉದ್ಘಾಟಿಸಿ ಮಾತನಾಡಿದರು.
ಬಸವಣ್ಣನವರ ವಚನಗಳಲ್ಲಿ ವೈಜ್ಞಾನಿಕ ಜ್ಞಾನವಿದೆ. ಶರಣರ ಸಂದೇಶಗಳನ್ನು ಅರ್ಥೈಸಿಕೊಳ್ಳುವದರಿಂದ ನಮ್ಮ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಬಹುದು. ನ್ಯೂಜಿಲೆಂಡನಲ್ಲಿ ಬಸವ ಸಮಿತಿಯನ್ನು ಸ್ಥಾಪಿಸಿ ಬಸವಣ್ಣನವರ ಮತ್ತು ಶರಣರ ವಿಚಾರಗಳನ್ನು ಅಲ್ಲಿಯ ಜನತೆಗೆ ನೀಡುತ್ತಿರುವುದು ನನಗೆ ಸಂತಸ ತಂದಿದೆ ಎಂದರು.
ಈ ವೇಳೆ ಸಿಂದಗಿಯ ಎಚ್.ಜಿ. ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಅವರು ಗೋಲಗೇರಿಯ ಶ್ರೀ ಗೋಲ್ಲಾಳೇಶ್ವರ ಕುರಿತಾಗಿ ಮಾತನಾಡಿದರು.
ಈ ವೇಳೆ ಜಾನಪದ ಸಾಹಿತಿ ಡಾ.ಎಂ.ಎಂ ಪಡಶೆಟ್ಟಿ ಅವರು ತಿಂಥಣಿ ಮೌನೇಶ್ವರ ವಚನಗಳ ಕುರಿತಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಡಾ.ಶರಣಬಸವ ಜೋಗೂರ ಅವರು ಮಾತನಾಡಿದರು.
ಈ ವೇಳೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲೂಕಾ ಘಟಕದ ಪರವಾಗಿ ನ್ಯೂಜಿಲೆಂಡಿನ ಬಸವ ಸಮಿತಿ ಸಂಸ್ಥಾಪಕ ಲಿಂಗಣ್ಣ ಕಲಬುರ್ಗಿ ಅವರಿಗೆ ಗೌರವಿಸಲಾಯಿತು.
ವೇದಿಕೆ ಮೇಲೆ ದತ್ತಿದಾನಿಗಳಾದ ಶಿವಪ್ಪ ಗವಸಾನಿ, ಬಿ.ಎಸ್.ಹಣಮಶೆಟ್ಟಿ, ಪ್ರಾಚಾರ್ಯ ಜೆ.ಸಿ.ನಂದಿಕೋಲ ಅವರು ಇದ್ದರು.
ಕಾರ್ಯಕ್ರಮದಲ್ಲಿ ಡಾ.ಚನ್ನಪ್ಪ ಕಟ್ಟಿ, ಎಮ್.ಎಸ್.ಹೈಯಾಳಕರ, ಶಿವಾನಂದ ಕಲಬುರ್ಗಿ, ಸಂಗಪ್ಪ ಕತ್ತಿ, ಶರಣಗೌಡ ಪಾಟೀಲ, ಶಿವುಕುಮಾರ ಶಿವಶಿಂಪಿಗೇರ, ಮಹಾನಂದಾ ಬಮ್ಮಣ್ಣಿ, ಡಾ.ಸೀಮಾ ವಾರದ, ಸುಜಾತಾ ಕಿಣಗಿ, ದ್ರಾಕ್ಷಾಯಣಿ ಪಾಟೀಲ, ಜಗದೀಶ ಕಲಬುರ್ಗಿ, ಬಸಯ್ಯ ಮಠಪತಿ, ಭೀಮಾಶಂಕರ ಅರಳಗುಂಡಗಿ, ಎಸ್.ಎಮ್.ಪೂಜಾರಿ, ಪ್ರಸನ್ನ ಜೋಗೂರ, ವಿಶ್ವನಾಥ ನಂದಿಕೋಲ, ಕಲ್ಲಪ್ಪ ತಾರಾಪೂರ, ಸಿದ್ದಲಿಂಗ ಕಿಣಗಿ, ದಾನಯ್ಯ ಮಠಪತಿ, ಆರ್.ಎ.ಹಾಲಕೇರಿ, ಪ್ರಶಾಂತ ಕುಲಕರ್ಣಿ, ಸಿ.ಜಿ.ಕತ್ತಿ, ವಿದ್ಯಾ ಮೊಗಲಿ, ಶಿವಣ್ಣ ದಸ್ಮಾ, ಶ್ರೀಶೈಲ ಯಳಮೇಲಿ ಸೇರಿದಂತೆ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.