ಸಿಂದಗಿ: ಕರ್ನಾಟಕ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ ಸಮಿತಿಗೆ (ಕೆಡಿಪಿ) ಮಹಾನಂದ ಬಮ್ಮಣ್ಣಿ, ಸುರೇಶ ಸಿದ್ದಪ್ಪ ಚೌಧರಿ, ಶಿವಯೋಗೆಪ್ಪ ಹತ್ತರಕಿ, ಖಾದರಬಾಷಾ ವಾಲೀಕಾರ, ನಿಂಗಣ್ಣ ಬುಳ್ಳಾ, ಅಯ್ಯಪ್ಪ ಚಂದ್ರಾಮ ಕಟ್ಟಿಮನಿ ಅವರಿಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿ ರಾಜ್ಯ ಸರಕಾರ ಆದೇಶ ಮಾಡಲಾಗಿದೆ.
ಸದರಿ ಎಲ್ಲ ನಾಮ ನಿರ್ದೇಶನಗೊಂಡ ಸದಸ್ಯರಿಗೆ ಶಾಸಕ ಅಶೋಕ ಮನಗೂಳಿ ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
