Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.9ರಂದು ಬಬಲೇಶ್ವರ ತಾಲೂಕು ಆಡಳಿತ ಸೌಧ ಉದ್ಘಾಟನೆ
(ರಾಜ್ಯ ) ಜಿಲ್ಲೆ

ಮಾ.9ರಂದು ಬಬಲೇಶ್ವರ ತಾಲೂಕು ಆಡಳಿತ ಸೌಧ ಉದ್ಘಾಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಮಾರ್ಚ್ 9 ಶನಿವಾರ ಬಬಲೇಶ್ವರ ಪಟ್ಟಣಕ್ಕೆ ಭೇಟಿ ನೀಡಲಿದ್ದು, ತಾಲೂಕು ಆಡಳಿತ ಸೌಧ(ಮಿನಿ ವಿಧಾನಸೌಧ) ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಅಲ್ಲದೇ, ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಿಗ್ಗೆ 11ಗಂ. ಬಬಲೇಶ್ವರ ಪಟ್ಟಣದ ಅಡವಿಸಂಗಾಪುರ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ರೂ.10 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಆಡಳಿತ ಸೌಧ (ಮಿನಿ ವಿಧಾನಸೌಧ) ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಈ ಕಟ್ಟಡದ ನೆಲಮಹಡಿಯಲ್ಲಿ ತಹಸೀಲ್ದಾರ ಕಚೇರಿ, ಕೋರ್ಟ್ ಹಾಲ್, ತಹಸೀಲ್ದಾರ ಗ್ರೇಡ್-1 ಮತ್ತು ಗ್ರೇಡ್-2, ಸಬ್‍ರಜಿಸ್ಟಾರ್ ಕಚೇರಿ, ಸಬ್ ಟ್ರೆಜರಿ ಕಚೇರಿ, ಸ್ಟ್ರಾಂಗ್ ರೂಂ, ರಜಿಸ್ಟಾರ್ ಕಚೇರಿಗಳನ್ನು ಹೊಂದಿವೆ. ಮೊದಲನೇ ಮಹಡಿಯಲ್ಲಿ ಭೂಮಾಪನಾ ಇಲಾಖೆ ಉಪನಿರ್ದೇಶಕ ಕಚೇರಿ, ಭೂ ದಾಖಲೆ ಕೋಣೆ, ವಿಡಿಯೋ ಸಂವಾದ ಸಭಾಂಗಣ, ಕೆಸ್ವಾನ್, ಚುನಾವಣೆ ಕೊಠಡಿ ಹೊಂದಿದ್ದರೆ, ಎರಡನೇ ಮಹಡಿಯಲ್ಲಿ ಸ್ಟೇರ್‍ಕೇಸ್ ಮುಖ್ಯ ಕೋಣೆ ಮತ್ತು ಲಿಫ್ಟ್ ಕೋಣೆ ಇರಲಿದೆ.
ಇದೇ ವೇಳೆ ತಾಲೂಕು ಮತ್ತು ಪಟ್ಟಣ ಪಂಚಾಯಿತಿಯ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಲಿದ್ದಾರೆ.
ಇದಾದ ಬಳಿಕ ಮಧ್ಯಾಹ್ನ 12ಗಂ. ಆಯೋಜಿಸಲಾಗಿರುವ ಬಬಲೇಶ್ವರ-ತಿಕೋಟಾ ತಾಲೂಕುಗಳ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.
ಸರಕಾರದ ಪಂಚ ಗ್ಯಾರಂಟಿ ಯೋಜನೆಯಡಿ ಬಬಲೇಶ್ವರ-ತಿಕೋಟಾ ತಾಲೂಕುಗಳಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 60 ಸಾವಿರ, ಗೃಹ ಜ್ಯೋತಿ ಯೋಜನೆಯಡಿ 40 ಸಾವಿರ, ಅನ್ನಭಾಗ್ಯ ಯೋಜನೆಯ ಸುಮಾರು 60 ಸಾವಿರ, ಶಕ್ತಿ ಯೋಜನೆಯಡಿ ಸಹಸ್ರಾರು ಮಹಿಳೆಯರು ಮತ್ತು ಯುವನಿಧಿ ಯೋಜನೆಯಡಿ 773 ಫಲಾನುಭವಿಗಳು ಲಾಭ ಪಡೆದಿದ್ದಾರೆ.
ಶನಿವಾರ ನಡೆಯಲಿರುವ ಸಮಾವೇಶದಲ್ಲಿ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಡಿ ಲಾಭ ಪಡೆದ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಕಚೇರಿ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೃತ್ಯ ಆತ್ಮದ ಗುಪ್ತ ಭಾಷೆ..

ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ

ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೃತ್ಯ ಆತ್ಮದ ಗುಪ್ತ ಭಾಷೆ..
    In ವಿಶೇಷ ಲೇಖನ
  • ಅಕ್ರಮ ಅಕ್ಕಿ ಸಾಗಣೆ: ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ
    In (ರಾಜ್ಯ ) ಜಿಲ್ಲೆ
  • ವಸತಿ ಶಾಲೆ, ನಿಲಯ ವ್ಯವಸ್ಥೆ ಜಂಟಿ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವೈಜ್ಞಾನಿಕವಾಗಿ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರಕ್ಕೆ ಮೇ.2 ರಂದು ರಾಜ್ಯ ಮಾಹಿತಿ ಆಯುಕ್ತರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರ
    In (ರಾಜ್ಯ ) ಜಿಲ್ಲೆ
  • ಬಿಸಿಲ ಝಳಕ್ಕೆ ತತ್ತರಿಸಿದ ಕುಕ್ಕುಟೋದ್ಯಮ: ಸಾಕಾಣಿಕೆಗಾರರ ಸಂಕಷ್ಟ
    In (ರಾಜ್ಯ ) ಜಿಲ್ಲೆ
  • ಜಿಲ್ಲೆಯ ಅಭಿವೃದ್ಧಿಗೆ ನಿಗದಿತ ಅವಧಿಯಲ್ಲಿ ಶ್ರಮಿಸಿ
    In (ರಾಜ್ಯ ) ಜಿಲ್ಲೆ
  • ಪಡಿತರ ದುರುಪಯೋಗಕ್ಕೆ ಕಠಿಣ ಕ್ರಮ :ಕಂಕಣವಾಡಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶದಲ್ಲಿ ಎಡವಟ್ಟು: ೮೬ ಅಂಕದ ಬದಲು ೪೫ ನಮೂದು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.