Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯಸಭಾ ಸದಸ್ಯರಾಗಿ ಸುಧಾಮೂರ್ತಿ :ಕಾರಜೋಳ ಅಭಿನಂದನೆ
(ರಾಜ್ಯ ) ಜಿಲ್ಲೆ

ರಾಜ್ಯಸಭಾ ಸದಸ್ಯರಾಗಿ ಸುಧಾಮೂರ್ತಿ :ಕಾರಜೋಳ ಅಭಿನಂದನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶ್ರೇಷ್ಠ, ಬಹುಮುಖ ವ್ಯಕ್ತಿತ್ವ ಹಾಗೂ ಪ್ರತಿಭಾ ಸಂಪನ್ನರಾದ ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿರುವುದು ಅತ್ಯಂತ ಶ್ರೇಷ್ಠ ಹಾಗೂ ಸಂತಸದ ಸಂಗತಿ, ಈ ನಿರ್ಧಾರದ ಮೂಲಕ ಮಹಿಳಾ ದಿನಾಚರಣೆಗೆ ಮತ್ತಷ್ಟು ಮೆರಗು ಬಂದಿದೆ ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಕಾರ್ಯದರ್ಶಿ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ‌.
ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಧಾಮೂರ್ತಿ ಸಮಾಜ ಸುಧಾರಕಿಯೂ ಹೌದು, ಕರುಣಾಮೂರ್ತಿಯೂ ಹೌದು. ಇನ್ಫೋಸಿಸ್ ಎಂಬ ಬೃಹತ್ ಪ್ರತಿಷ್ಠಾನದ ಮೂಲಕ ಸುಧಾಮೂರ್ತಿ ಅವರು ಸಲ್ಲಿಸುತ್ತಿರುವ ಸೇವೆ ಅನನ್ಯ, ಪ್ರಕೃತಿ ವಿಕೋಪ ಬಂದಾಗ ತಮ್ಮ ತಂಡದೊಂದಿಗೆ ನೆರವು, ಸಂತ್ರಸ್ತರಿಗೆ ಅಭಯ, ಕೋವಿಡ್ ಕಾಲಘಟ್ಟದಲ್ಲಿ ಮನುಕುಲದ ಸೇವೆ ಮಾಡಿದ್ದು ಜನರಿಗೆ ಮಾದರಿ.
ಸಮಾಜ ಸೇವೆಯ ಜೊತೆಗೆ ಸಾಹಿತ್ಯಿಕವಾಗಿಯೂ ಅವರು ನೀಡಿದ ಕೊಡುಗೆ ಅನನ್ಯ, ಕಂಪ್ಯೂಟರ್ ಸಾಕ್ಷರತೆ ಸೇರಿದಂತೆ ಹಲವಾರು ರೀತಿಯ ಪುಸ್ತಕವನ್ನು ಸಮಾಜಕ್ಕೆ ಅರ್ಪಿಸಿದ್ದಾರೆ.
ದೊಡ್ಡ ಉದ್ಯಮಿಯಾದರೂ ಸಹ ಅತ್ಯಂತ ಸರಳ ಜೀವನ ನಡೆಸುವ ಸುಧಾಮೂರ್ತಿ ಅವರ ಜೀವನ ಪ್ರತಿಯೊಬ್ಬರಿಗೂ ಸ್ಪೂರ್ತಿ.
ಸುಧಾಮೂರ್ತಿ ಅವಿಭಜಿತ ವಿಜಯಪುರ ಜಿಲ್ಲೆಯವರು ಎಂಬುದೇ ಹೆಮ್ಮೆ ಹಾಗೂ ಅಭಿಮಾನದ ಸಂಗತಿ, ನಮ್ಮ ನೆಲದ ಮಹಿಳೆ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿರುವುದು ನಮಗೆಲ್ಲರಿಗೂ ಅಭಿಮಾನದ ಸಂಗತಿ, ಈಗ ಅವರ ಸಾಧನೆಗೆ ಮತ್ತೊಂದು ಗರಿ ಎಂಬಂತೆ ಸೇವೆಗೆ ಮತ್ತಷ್ಟು ಬಲ ತುಂಬಲು ಸಾಧ್ಯವಾಗಿಸುವ ವೇದಿಕೆಯಾಗಿ
ರಾಜ್ಯಸಭೆ ಸದಸ್ಯರಾಗಿ ನಾಮ ನಿರ್ದೇಶನ ಮಾಡಿರುವುದು ಸಂತೋಷ ತಂದಿದೆ ಎಂದು ಕಾರಜೋಳ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026

ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ, ಮಾನವೀಯ ಮೌಲ್ಯಗಳು ಒಂದಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಮ್ಮ ಬೆಳೆಗಳಿಗೆ ನೀರು ಕೊಡದೆ ತೆಲಂಗಾಣಕ್ಕೆ ನೀರು ಹರಿಕೆ
    In (ರಾಜ್ಯ ) ಜಿಲ್ಲೆ
  • ಕೈಗಾರಿಕಾ ವಲಯದಲ್ಲಿ ಭೂಮಿ, ಹಣ, ವಿದ್ಯುತ್ ಇದ್ದರೆ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳಿ :ಸಚಿವ ಎಂ.ಬಿ. ಪಾಟೀಲ
    In (ರಾಜ್ಯ ) ಜಿಲ್ಲೆ
  • ಜು. ೨೯ರಂದು ಹಡಪದ ಅಪ್ಪಣ್ಣ ಜಯಂತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.