Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರವಣ ದೋಷ ಉಚಿತ ತಪಾಸಣಾ ಶಿಬಿರದ ಸಮಾರೋಪ
(ರಾಜ್ಯ ) ಜಿಲ್ಲೆ

ಶ್ರವಣ ದೋಷ ಉಚಿತ ತಪಾಸಣಾ ಶಿಬಿರದ ಸಮಾರೋಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಶ್ವ ಶ್ರವಣ ದಿನದ ಅಂಗವಾಗಿ, ಭಾರತೀಯ ರೆಡ್ ಕ್ರಾಸ್‌ ಸಂಸ್ಥೆ ಜಿಲ್ಲಾ ಶಾಖೆ ಹಾಗೂ
ಸುಭಾಸ ಬಿದರಿ ಮೆಮೋರಿಯಲ್ ಜೈಲ್ಡ್ ಗದ್ದಲಪ್‌ಮೆಂಟ್ ಸೆಂಟರ್ ಆಶ್ರಯದಲ್ಲಿ ಮಾ. 5 ರಿಂದ ಡಾ|
ಬಿದರಿಯವರ ಅಶ್ವಿನಿ ಆಸ್ಪತ್ರೆಯ 4ನೆಯ ಮಹಡಿಯಲ್ಲಿ ನಡೆದ ಎರಡು ದಿನಗಳ ಶಿಬಿರದಲ್ಲಿ ಸುಮಾರು 35
ಜನರ (ಮಕ್ಕಳು ಹಾಗೂ ವಯಸ್ಕರು ಸೇರಿದಂತೆ) ಶ್ರವಣ ದೋಷ ತಪಾಸಣೆಯನ್ನು ಯಶಸ್ವಿಯಾಗಿ
ನಡೆಸಲಾಯಿತು. ಇದರ ಜೊತೆಗೆ ಮಕ್ಕಳಿಗಾಗಿ ಮಾತಿನ ಅಸ್ವಸ್ಥತೆಯನ್ನು ಕೂಡಾ ಪರೀಕ್ಷಿಸಲಾಯಿತು.
ಅವರಲ್ಲಿ 8 ಮಕ್ಕಳಿಗೆ ಎರಡೂ ಕಿವಿಗಳಿಗೆ (ದ್ವಿಪಕ್ಷೀಯ) ಶ್ರವಣ ಸಾಧನಗಳು ಬೇಕಾಗಿದ್ದು, ಇದು ಅವರ ಶಿಕ್ಷಣ ಮತ್ತು ಭಾಷಾ ಕಲಿಕೆಗೆ ಮುಖ್ಯವಾಗಿದೆ. ಇದರ ಜೊತೆಗೆ 20 ವಯಸ್ಕರಿಗೆ ಏಕಪಕ್ಷೀಯ ಶ್ರವಣ
ಸಾಧನವನ್ನು ಒದಗಿಸಲು ನಿರ್ಧರಿಸಲಾಗಿದ್ದು, ಒಟ್ಟಾರೆ 36 ಶ್ರವಣ ಸಾಧನಗಳು ಬೇಕಾಗಿದ್ದು, ಇದರ ಜವಾಬ್ದಾರಿಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವಹಿಸಿಕೊಂಡಿದೆ. ಡಿಜಿಟಲ್ ಶ್ರವಣ ಸಾಧನಗಳು ಉತ್ತಮ ಮಾತಿನ ಸ್ಪಷ್ಟತೆ ಮತ್ತು ಬಾಳಿಕೆಯನ್ನು ಒದಗಿಸುವುದರಿಂದ ಸ್ಟಾ‌ಕೀ ಕಂಪನಿಯ
‘ಮ್ಯೂಸ್’ ಐಕ್ಯೂ 1000′ ಶ್ರವಣ ಸಾಧನಗಳನ್ನು ಫಲಾನುಭವಿಗಳಿಗೆ ಒದಗಿಸಲು ನಿರ್ಧರಿಸಲಾಗಿದೆ.
ಈ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕಧೋಂಡ ಮಾತನಾಡುತ್ತಾ, ಈ ಸೌಲಭ್ಯ ಕರ್ನಾಟಕದಲ್ಲಿ ಕೇವಲ ಬೆಂಗಳೂರು ಮತ್ತು ಮಂಗಳೂರು ನಗರಗಳಲ್ಲಿ ಮಾತ್ರ ಇದ್ದು, ಶ್ರವಣ ದೋಷದಿಂದ ಬಳಲುತ್ತಿರುವ ಉತ್ತರ ಕರ್ನಾಟಕದ ಮಕ್ಕಳು ಮತ್ತು ವಯಸ್ಕರು ವಿಜಯಪುರದ ಡಾ| ಬಿದರಿಯವರ ಅಶ್ವಿನಿ ಆಸ್ಪತ್ರೆಯಲ್ಲಿರುವ ‘ಮಕ್ಕಳ ಸರ್ವತೋಮುಖ ಬೆಳವಣಿಗೆ’ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಹಾಗೂ ಪರಿಹಾರವನ್ನು ಕಂಡುಕೊಳ್ಳಬಹುದು ಎಂದರು.
ಸಮಾರೋಪ ಸಮಾರಂಭದಲ್ಲಿ ಡಾ| ಎಲ್.ಎಚ್.ಬಿದರಿ, ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯ
ಚೇರಮನ್ ಶರದ ರೋಡಗಿ, ಕಾರ್ಯದರ್ಶಿ ಮುರನಾಳ, ಲೆಂಡೆ, ಪ್ರಕಾಶ ಮಠ ಹಾಗೂ ವಾಕ್‌ ಶ್ರವಣ ತಜ್ಞೆ ವರಲಕ್ಷ್ಮೀ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.