ಬಸವನಬಾಗೇವಾಡಿ: ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತರಾಗಿದ್ದ ಶ್ರೀಶೈಲ ಗುರಪ್ಪ ಹಾರಿವಾಳ ಅವರ ಕುಟುಂಬ ಪರಿವಾರದವರಿಗೆ ಹೆಸ್ಕಾಂ ಇಲಾಖೆಯ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಸಚಿವ ಶಿವಾನಂದ ಪಾಟೀಲ ಅವರು ಗುರುವಾರ ಸಂಜೆ ಅವರ ಮನೆಗೆ ತೆರಳಿ ವಿತರಿಸಿದರು.
ಈ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿದ್ದರಾಮ ಬಿರಾದಾರ, ಹಿರಿಯರಾದ ಬಸವರಾಜ ಹಾರಿವಾಳ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ, ಪುರಸಭೆ ಸದಸ್ಯ ಅಶೋಕ ಹಾರಿವಾಳ, ಬಸವರಾಜ ನಾಯ್ಕೋಡಿ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

