ವಿಜಯಪುರ: ಬಿಜೆಪಿ ಕರ್ನಾಟಕ ಎಸ್ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರನ್ನಾಗಿ ಗೋಪಾಲ ಘಟಕಾಂಬಳೆ ಅವರನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಆದೇಶ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಎಸ್. ಮಂಜುನಾಥ ಅವರು ಆದೇಶ ಹೊರಡಿಸಿದ್ದಾರೆ.
ಗೋಪಾಲ ಘಟಕಾಂಬಳೆ ಅವರು ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಲು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

