Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಂದಕ ತೆರವುಗೊಳಿಸಿ ದಾರಿ ಸಮಸ್ಯೆ ಇತ್ಯರ್ಥಪಡಿಸಲು ರೈತರ ಆಗ್ರಹ
(ರಾಜ್ಯ ) ಜಿಲ್ಲೆ

ಕಂದಕ ತೆರವುಗೊಳಿಸಿ ದಾರಿ ಸಮಸ್ಯೆ ಇತ್ಯರ್ಥಪಡಿಸಲು ರೈತರ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ಉಕ್ಕಲಿ ಗ್ರಾಮದಿಂದ ಹೊನ್ನುಟಗಿ ಗ್ರಾಮಕ್ಕೆ ಹೋಗುವ ರೈತರ ಜಮೀನುಗಳ ದಾರಿ ಸಮಸ್ಯೆ ಇತ್ಯರ್ಥಪಡಿಸುವಂತೆ ಆಗ್ರಹಿಸಿ ಸೋಮವಾರ ಉಕ್ಕಲಿ ಗ್ರಾಮದ ರೈತರು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ನೀಲಪ್ಪ ಮಸಳಿ ಮಾತನಾಡಿ, ಉಕ್ಕಲಿ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಜಮೀನು ಸ.ನಂ. 980 ಅಪ್ಪಾಸಾಹೇಬ ಕಾಸಪ್ಪ ಕಲಗೊಂಡ ಎಂಬುವವರಿಗೆ ಸೇರಿದೆ. ಇವರು ಕಳೆದ ಒಂದೂವರೆ-ಎರಡು ತಿಂಗಳಿನಿಂದ ಜಮೀನಿಗೆ ಹೊಂದಿಕೊಂಡಿರುವ ರಸ್ತೆಯನ್ನು ಆಳವಾಗಿ ಗುಂಡಿ ತೋಡಿ ಮುಂದೆ ಸಾಗುವ ರಸ್ತೆಯನ್ನು ಸ್ಥಗಿತಗೊಳಿಸಿರುತ್ತಾರೆ. ಈ ಮಾರ್ಗದಲ್ಲಿರುವ ಗ್ರಾಮದ ಸುಮಾರು 30-40 ರೈತರು ತಮ್ಮ ತಮ್ಮ ಜಮೀನುಗಳಿಗೆ ಸಂಚರಿಸಲು ಪರದಾಡುವಂತಾಗಿದೆ. ಉಕ್ಕಲಿಯಿಂದ ಹೊನ್ನುಟಗಿ ಗ್ರಾಮಕ್ಕೆ ಹೋಗುವ ಚಾಲ್ತಿಯಲ್ಲಿರುವ ರಸ್ತೆ ಸರಕಾರಿ ರಸ್ತೆಯಾಗಿರುತ್ತದೆ. ಈ ರಸ್ತೆ ಮಾರ್ಗವಾಗಿ ಹಲವಾರು ವರ್ಷಗಳಿಂದ ರೈತರು, ಜನರು ಸಂಚಾರ ಮಾಡುತ್ತಿದ್ದಾರೆ. ಇವರು ಈಗ ರಸ್ತೆಯನ್ನು ಬಂದ್ ಮಾಡಿರುವದರಿಂದಾಗಿ ತುಂಬಾ ತೊಂದರೆಯಾಗಿದೆ. ರಸ್ತೆ ಬಂದ್ ಮಾಡಿರುವದಿಂದಾಗಿ ಈ ರಸ್ತೆಯಲ್ಲಿರುವ ಜಮೀನಗಳ ರೈತರು ಬೆಳೆ ರಾಶಿಯನ್ನು ಕಷ್ಟಪಟ್ಟು ಮಾಡಿಕೊಂಡು ಬಂದಿದ್ದಾರೆ. ತಹಸೀಲ್ದಾರರು ರೈತರಿಗೆ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು.
ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕರವೇ ಜಿಲ್ಲಾ ಯುವ ಘಟಕ ಅಧ್ಯಕ್ಷ ಅಶೋಕ ಹಾರಿವಾಳ ಮಾತನಾಡಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರ ವೈ.ಎಸ್. ಸೋಮನಕಟ್ಟಿ ಅವರು ಉಕ್ಕಲಿ ಗ್ರಾಮದ ಸರ್ವೆ ನಂ.980 ಜಮೀನಿಗೆ ಹೊಂದಿಕೊಂಡಿರುವ ರಸ್ತೆಯನ್ನು ಆಳವಾಗಿ ಗುಂಡಿ ತೊಡಿ ಮುಂದೆ ಸಾಗುವ ರಸ್ತೆಯನ್ನು ಸ್ಥಗಿತಗೊಳಿಸಿದ್ದಾರೆ. ಈ ರಸ್ತೆ ಗ್ರಾಮ ನಕಾಶೆಯಲ್ಲಿ ಇರುವ ಇಲ್ಲದಿರುವ ಕುರಿತು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ವರದಿ ನೀಡಲು ಪತ್ರ ಬರೆದರು.
ಈ ಸಂದರ್ಭದಲ್ಲಿ ಚಂದ್ರಶೇಖರ ಮಸಳಿ, ಗೌಡಪ್ಪ ಓಜಿ, ಬಾಬಾಸಾಹೇಬ ಮಸಳಿ, ಬಿ.ಎಸ್ .ತೆಲಸಂಗ, ಎಸ್ .ಎನ್. ಇಂಡಿ, ಎನ್. ಎಸ್. ಮದ್ದರಿಮಠ, ವಿ. ಬಿ. ಕುಲಕರ್ಣಿ, ಚಂದ್ರಾಮ ಭಜಂತ್ರಿ, ಎಂ.ಎ. ಮಸಳಿ,ರಮೇಶ ನರಸರೆಡ್ಡಿ, ಈರಣ್ಣ ಚಿನಿವಾಲ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.