Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಎಂ.ಬಿ.ಪಾಟೀಲರ ಕಾರ್ಯ ಅಭಿನಂದನಾರ್ಹ :ಬಬಲೇಶ್ವರ
(ರಾಜ್ಯ ) ಜಿಲ್ಲೆ

ಸಚಿವ ಎಂ.ಬಿ.ಪಾಟೀಲರ ಕಾರ್ಯ ಅಭಿನಂದನಾರ್ಹ :ಬಬಲೇಶ್ವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರಕ್ಕೆ ಬೃಹತ್ ಪವನ ವಿದ್ಯುತ್ ಘಟಕ | ಯುವಕರಿಗೆ ಉದ್ಯೋಗಾವಕಾಶ | ಕೈಗಾರಿಕಾ ಕ್ರಾಂತಿಗೆ ನಾಂದಿ

ವಿಜಯಪುರ: ದೇಶದ ಎರಡನೇ ದೊಡ್ಡ ಪವನ ವಿದ್ಯುತ್ ಘಟಕವನ್ನು ತವರು ಜಿಲ್ಲೆ ವಿಜಯಪುರಕ್ಕೆ ತರಲು ಶ್ರಮಿಸುವುದರ ಮೂಲಕ ಜಿಲ್ಲೆಯಲ್ಲಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿ ಕೈಗಾರಿಕಾ ಕ್ರಾಂತಿಗೆ ಮುಂದಡಿ ಇಡುವುದರ ಮೂಲಕ ನಿರುದ್ಯೋಗಿ ಯುವಕರಿಗೆ ಬದುಕು ಕಟ್ಟಿಕೊಡಲು ಮುಂದಾಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಡಾ. ಎಂ.ಬಿ ಪಾಟೀಲ್ ರವರ ಕಾರ್ಯ ಅಭಿನಂದನಾರ್ಹ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ್ ಬಬಲೇಶ್ವರ ತಿಳಿಸಿದ್ದಾರೆ.
ಬುಧವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಎಂ ಬಿ ಪಾಟೀಲರು ನೀರಾವರಿ ಸಚಿವರಾಗಿದ್ದಾಗಿನ (2013 ರಿಂದ 2018 ರ) ಅವಧಿಯು ಬಸವ ನಾಡಿನ ಜನತೆಯ ಪಾಲಿಗೆ ಅದೊಂದು ನೀರಾವರಿ ಕ್ಷೇತ್ರದ ಅಭಿವೃದ್ಧಿಯ ಸುವರ್ಣ ಯುಗವಾಗಿತ್ತು. ಎಂ ಬಿ ಪಾಟೀಲರ ಕರ್ತೃತ್ವ ಶಕ್ತಿ ಮತ್ತು ದೂರ ದೃಷ್ಟಿಯಿಂದಾಗಿ ಬರದ ನಾಡು ಬಂಗಾರದ ನಾಡಾಗಿ ಇಂದು ಕಡು ಬೇಸಿಗೆಯಲ್ಲಿ ಜನ ನೆಮ್ಮದಿಯ ನಿಟ್ಟುಸಿರುಬಿಡಲು ಕಾರಣವಾಗಿದೆ. ಅಂದಿನ ಹಸಿರು ಕ್ರಾಂತಿ ಮಾಡಿದ ಪಾಟೀಲರು ಮತ್ತೆ ತಮ್ಮ ಪ್ರಾಮಾಣಿಕ ಕಳಕಳಿ ಮತ್ತು ಪ್ರಯತ್ನದಿಂದ ಇದೀಗ ಕೈಗಾರಿಕಾ ಕ್ರಾಂತಿ ಮಾಡಲು ಮುಂದಾಗಿರುವುದು ಹಾಗೂ ಸೌರ ವಿದ್ಯುತ್ ಕ್ಷೇತ್ರದ ದೈತ್ಯ ಕಂಪನಿಗಳಾಗಿರುವ ಸುಜ್ಞಾನ ಮತ್ತು ರೇನಸಾನ್ಸ್ ಕಂಪನಿಗಳು 36,000 ಕೋಟಿ ಹೂಡಿಕೆ ಮಾಡಲು ಮುಂದಾಗಿರುವುದು ವಿಜಯಪುರ ಜಿಲ್ಲೆಯ ಜನತೆಗೆ ಸಂತೋಷವನ್ನುಂಟು ಮಾಡಿದೆ. ಕಾರಣ ಜಿಲ್ಲೆಯ ಯುವಕರು ಹಾಗೂ ಜನತೆಯ ಪರವಾಗಿ ಸಚಿವ ಡಾ. ಎಂಬಿ ಪಾಟೀಲ್ ರವರಿಗೆ ತುಂಬು ಹೃದಯದ ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸುವುದಾಗಿ ಸಂಗಮೇಶ್ ಬಬಲೇಶ್ವರ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜ್ಞಾನದ ಕರ್ತೃ ಗುರು

ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು

ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜ್ಞಾನದ ಕರ್ತೃ ಗುರು
    In (ರಾಜ್ಯ ) ಜಿಲ್ಲೆ
  • ಆತ್ಮ ರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಅಂಧಕಾರ ಅಳಿಸಿ ಸುಜ್ಞಾನದೆಡೆಗೆ ಕೊಂಡೊಯ್ಯುವವ ಗುರು
    In ವಿಶೇಷ ಲೇಖನ
  • ವಿಬಿ-ಜಿ ರಾಮ್ ಜಿ: ಕೂಲಿಕಾರರಿಗೆ ಉದ್ಯೋಗ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೊಳಿ-ಕೊಕಟನೂರದಲ್ಲಿ ಡಿಜಿಟೈಸೇಶನ್ ಕಾರ್ಯ ಶೇ.೧೦೦ ಪೂರ್ಣ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 28, 2026
    In ದಿನಪತ್ರಿಕೆ
  • ಉಕ ಜ್ಞಾನದಾಹ ತೀರಿಸಿದ ನಾಯಕ ಬಿ.ಎಂ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!
    In (ರಾಜ್ಯ ) ಜಿಲ್ಲೆ
  • ಯುವಜನತೆ ಯಶಸ್ಸಿಗಾಗಿ ಒತ್ತಡ ನಿರ್ವಹಣೆ ರೂಢಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪಾರದರ್ಶಕ, ಸುಸೂತ್ರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.