ವಿಜಯಪುರ: ಇಂಡಿ ವಿಭಾಗದ ತಡವಲಗಾ ೩೩/೧೧ ಕೆವ್ಹಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೊಂಡಿರುವುದರಿAದ ಸದರಿ ೩೩/೧೧ ಕೆವ್ಹಿ ಮೇಲೆ ಸರಬರಾಜಾಗುವ ಎಲ್ಲ ೧೧ಕೆವ್ಹಿ ಮಾರ್ಗಗಳಿಗೆ ಮಾ.೧೪ ಹಾಗೂ ೧೫ ರಂದು ಮತ್ತು ಇಂಡಿ ವಿಭಾಗದ ತಾಂಬಾ ೩೩/೧೧ ಕೆವ್ಹಿ ಮಾರ್ಗಗಳಿಗೆ ಮಾ.೧೪ ರಂದು ಅನಿಯಮಿತ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಎಸ್.ಎ.ಬಿರಾದಾರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
