Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದರ್ಶ ಕಲಾ ಸಂಘಟಕ ದಿ.ಕಾಚಾಪುರ :ಮಗಿಮಠ
(ರಾಜ್ಯ ) ಜಿಲ್ಲೆ

ಆದರ್ಶ ಕಲಾ ಸಂಘಟಕ ದಿ.ಕಾಚಾಪುರ :ಮಗಿಮಠ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿದ್ದಲಿಂಗ ಫೈನ್ ಆರ್ಟ್ ಸೊಸೈಟಿಯಿಂದ ಚಿತ್ರಕಲಾ ಪ್ರದರ್ಶನ ಮತ್ತು ಕಲಾ ಪ್ರಾತ್ಯಕ್ಷತೆ

ವಿಜಯಪುರ. ನಾಡಿನ ಹಿರಿಯ ಚಿತ್ರಕಲಾವಿದರಾದ ದಿವಂಗತ ಸಿ.ಬಿ.ಕಾಚಾಪುರ ಅವರ ಪುಣ್ಯ ಸ್ಮರಣೆ ಪ್ರಯುಕ್ತ ನಗರದ ಸಿದ್ದಲಿಂಗ ಫೈನ್ ಆರ್ಟ್ ಸೊಸೈಟಿಯು ಏರ್ಪಡಿಸಿದ್ದ ಜಲವರ್ಣದ ಕಲಾಕೃತಿಗಳ ಚಿತ್ರಕಲಾ ಪ್ರದರ್ಶನ ಮತ್ತು ಕಲಾ ಪ್ರಾತ್ಯಕ್ಷತೆಯನ್ನು ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ್ ಮಗಿಮಠ ಬುಧವಾರ ಸಂಜೆ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಕಾಚಾಪುರ ಸರ್ ಅವರ ಜೀವನ ಆದರ್ಶಮಯವಾದ ಕಲಾ ಬದುಕು. ಶ್ರೇಷ್ಠ ಸಂಘಟಕರಾಗಿ ಕಲಾ ಕ್ಷೇತ್ರದ ಬೆಳವಣಿಗೆಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ಧೀಮಂತ ಕಲಾ ಸಾಧಕರು. ವಿಜಯಪುರದಲ್ಲಿ ಕಲೆ ಮತ್ತು ಸಾಂಸ್ಕೃತಿಕವಾಗಿ ಇಡಿ ರಾಜ್ಯದಲ್ಲಿ ವಿಜಯಪುರದ ಗಮನ ಸೆಳೆಯುವ ರೀತಿಯಲ್ಲಿ ಅವರು ಮಾಡಿದ ಕೆಲಸ ಇವತ್ತಿಗೂ ಜೀವಂತವಾಗಿದೆ. ಕಲಾ ಶಾಲೆಯ ಮುಖಾಂತರ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕಲಾವಿದರಿಗೆ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕಲಾ ಕೆಲಸ ಈ ಗ್ಯಾಲರಿಯಲ್ಲಿ ನಡೆಯಲಿ, ಮಹಾನಗರ ಪಾಲಿಕೆಯಿಂದ ಮೂಲ ಸೌಲಭ್ಯದ ಅಡಿಯಲ್ಲಿ ಈ ಕಲಾ ಗ್ಯಾಲರಿಗೆ ಬೇಕಾದ ಎಲ್ಲ ರೀತಿಯ ಸಹಾಯ ಮಾಡಿಸುವುದಾಗಿ ಭರವಸೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್ ಭಜಂತ್ರಿಯವರು ಮಾತನಾಡಿದರು.
ದಿ. ಸಿ.ಬಿ.ಕಾಚಾಪುರ ಅವರ ವಿದ್ಯಾರ್ಥಿ, ನಾಡಿನ ಶ್ರೇಷ್ಠಕಲಾವಿದ ಕೆ.ಕೆ ಮಕಾಳೆಯವರು ಕಲಾ ಪ್ರಾತ್ಯಕ್ಷತೆಯನ್ನು ನಡೆಸಿಕೊಡುವುದದರ ಮೂಲಕ ಕಾಚಾಪುರ ಅವರಿಗೆ ಕಲಾನಮನ ಸಲ್ಲಿಸಿದರು. ಸೇರಿದ್ದ ಕಲಾಸಕ್ತರು ಪ್ರಾತ್ಯಕ್ಷತೆಯನ್ನು ನೋಡಿ ಮಂತ್ರಮುಗ್ಧರಾದರು.
ವೇದಿಕೆಯಲ್ಲಿ ಸಿದ್ದಲಿಂಗ ಫೈನ್ ಆರ್ಟ್ ಸೊಸೈಟಿಯ ಕಾರ್ಯದರ್ಶಿ ಲಿಂಗರಾಜ ಕಾಚಾಪುರ ಉಪಸ್ಥತರಿದ್ದರು.
ಪ್ರಾಸ್ತಾವಿಕವಾಗಿ ಹಿರಿಯ ಕಲಾವಿದ ವಿದ್ಯಾಧರ ಸಾಲಿ ಮಾತನಾಡಿದರು. ಕಲಾವಿದ ರಮೇಶ ಚವ್ಹಾಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಲಾವಿದ ಮಂಜುನಾಥ ಮಾನೆ ವಂದಿಸಿದರು.
ಹಿರಿಯ ಕಲಾವಿದರಾದ ಎಸ್.ಟಿ. ಕೆಂಭಾವಿ, ಪಿ.ಎಸ್. ಕಡೇಮನಿ, ಬಸವರಾಜ ಪಾಟೀಲ, ಡಾ.ವಿಷ್ಣು ಶಿಂಧೆ, ವಿಷ್ವನಾಥ ಬೀಳಗಿ, ಡಾ. ಶಶಿಕಲಾ ಹೂಗಾರ, ಗಜಾಕೋಶ, ಮಲ್ಲಿಕಾರ್ಜುನ ಕನ್ನೂರ, ರಾಜೇಶ್ವರಿ ಆಲಕುಂಟೆ, ಯಾಮಿನಿ ಶಹಾ, ಸವಿತಾ ಮಾನೆ, ಶಿವಾನಂಧ ಅಥಣಿ, ಶಿವಣ್ಣ ಗೊಳಸಂಗಿ, ಎ.ಎಸ್. ಕಾಖಂಡಕಿ. ಪರಶುರಾಮ ಅಳಗುಂಡಗಿ. ನಿಂಗನಗೌಡ ಪಾಟೀಲ್, ಗೊಳಸಂಗಿ, ಶಬ್ಬಿರ್ ನದಾಫ್, ಶ್ರೀಕಾಂತ ರಜಪೂರ, ಗಂಗಾಧರ ಮಾಯಾಚಾರಿ, ಸತೀಶ ಕಲಾಲ, ಪವನ ಅಂಗಡಿ, ರಾಜುಸಿಂಗ ರಜಪೂತ, ಸಿದ್ದು ಬಳೋಲಗಿಡದ, ಸಹಿತ ಕಲಾಪ್ರದರ್ಶನದಲ್ಲಿ ಭಾಗವಹಿಸಿದ ಎಲ್ಲ ಕಲಾವಿದರು ಕಲಾಸಕ್ತರು ಬಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.