ವಿಜಯಪುರ: ಕೋವಿಡ್ -೧೯ ಅವಧಿಯಲ್ಲಿ ಸ್ಥಗಿತವಾಗಿದ್ದ ಇಬ್ರಾಹಿಂಪುರ ರೈಲು ನಿಲ್ದಾಣದ ರಿಜರ್ವಶನ್ ಕೌಂಟರ್ ನ್ನು ಪುನಃ ಪ್ರಾರಂಭಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹುಬ್ಬಳ್ಳಿ ಯ ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆಯ ಜನರಲ್ ಮ್ಯಾನೇಜರ್ಗೆ ಪತ್ರವನ್ನು ಬರೆದಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
