ದೇವರಹಿಪ್ಪರಗಿ: ಮಾ.೧೬ ರಂದು ಶನಿವಾರ(ಇಂದು) ಬೆಳಿಗ್ಗೆ ೧೦ ಘಂಟೆಗೆ ದೇವರಹಿಪ್ಪರಗಿ ಇಂಡಿ ರಸ್ತೆಯಲ್ಲಿಯ ಹೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ.
ತಾಲ್ಲೂಕಿನ ಎಲ್ಲಾ ಗ್ರಾಹಕರು ಸಭೆಗೆ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಟಣೆ ಮೂಲಕ ತಿಳಿಸಿದ್ದಾರೆ
Subscribe to Updates
Get the latest creative news from FooBar about art, design and business.
Related Posts
Add A Comment
