Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ರಾಜುಗೌಡರಿಂದ ಯೋಜನೆಗಳಲ್ಲಿ ಅನಗತ್ಯ ಹಸ್ತಕ್ಷೇಪ
(ರಾಜ್ಯ ) ಜಿಲ್ಲೆ

ಶಾಸಕ ರಾಜುಗೌಡರಿಂದ ಯೋಜನೆಗಳಲ್ಲಿ ಅನಗತ್ಯ ಹಸ್ತಕ್ಷೇಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಹರನಾಳ ಆರೋಪ

ದೇವರಹಿಪ್ಪರಗಿ: ಅನುದಾನ, ಯೋಜನೆಗಳ ಕುರಿತು ಸ್ಪಷ್ಟ ಮಾಹಿತಿ ನೀಡದೇ, ಎಲ್ಲವುಗಳಿಗೆ ನಾನೇ ಕಾರಣ ಎಂಬ ಹೇಳಿಕೆ ನೀಡಿ ಶಾಸಕರು ಸಣ್ಣತನ ತೋರುತ್ತಿದ್ದಾರೆ ಇದು ಶಾಸಕ ಸ್ಥಾನಕ್ಕೆ ಶೋಭೆ ತರುವಂಥದ್ದಲ್ಲ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಹರನಾಳ ಗಂಭೀರವಾಗಿ ಆರೋಪಿಸಿದ್ದಾರೆ.
ಶುಕ್ರವಾರ ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷರು, ಜಿಲ್ಲೆಯ ಉಸ್ತುವಾರಿ ಸಚಿವರ ಸಹಕಾರ ಹಾಗೂ ಆಸಕ್ತಿಯಿಂದ ಮತಕ್ಷೇತ್ರಕ್ಕೆ ಅಗತ್ಯವಾದ ಅನುದಾನ ತರುವಲ್ಲಿ ಮಾಜಿಶಾಸಕ ಶರಣಪ್ಪ ಸುಣಗಾರ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ತಾಲ್ಲೂಕು ಕೇಂದ್ರಕ್ಕೆ ಅಗತ್ಯವಾದ ಕಚೇರಿಗಳ ಆರಂಭಕ್ಕೆ ಸರ್ಕಾರದ ನೆರವು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರದೊಂದಿಗೆ ಅಗತ್ಯ ಪ್ರಯತ್ನದಲ್ಲಿದೆ. ಆದರೆ ಕ್ಷೇತ್ರದ ಶಾಸಕರು ಮಾತ್ರ ಗ್ರಾಮ ಪಂಚಾಯಿತಿ ಮಟ್ಟದ ಸಭೆ ಹಾಗೂ ಯೋಜನೆಗಳಲ್ಲಿ ಅನಗತ್ಯ ಹಸ್ತಕ್ಷೇಪ ಕೈಗೊಳ್ಳುತ್ತಿದ್ದಾರೆ. ಅಲ್ಲದೆ ಹಿಂದಿನ ಶಾಸಕರ ಹಾಗೂ ಸರ್ಕಾರದ ಯೋಜನೆಗಳಿಗೆ ಹಿಂದೆಯೇ ಗುದ್ದಲಿಪೂಜೆ ನೆರವೇರಿಸಿದ್ದರೂ ಸಹ ಮತ್ತೋಮ್ಮೆ ‘ಸನಿಕೆಪೂಜೆ’ ಜರುಗಿಸುವ ಮೂಲಕ ಕ್ಷೇತ್ರದ ಜನತೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ.
ದೇವರಹಿಪ್ಪರಗಿ ಪಟ್ಟಣದ ಸರ್ಕಾರಿ ಕಾಲೇಜು, ಪಡಗಾನೂರ ರಸ್ತೆ ಹಾಗೂ ಕುಡಿಯುವ ನೀರಿನ ಜೆಜೆಎಮ್, ಭೂಸೇನಾ ನಿಗಮದ ಕಾರ್ಯಗಳಿಗೆ ಹಿಂದಿನ ಸರ್ಕಾರದಲ್ಲಿಯೇ ಅನುದಾನ ದೊರೆತು ಪೂಜೆ ಜರುಗಿಸಲಾಗಿದೆ. ಆದರೆ ಶಾಸಕರು ಈಗ ಪುನಃ ಯಾವ ಯೋಜನೆ, ಯಾವ ವರ್ಷ, ಯಾವ ಇಲಾಖೆಯಡಿ ಅನುಮೋದನೆ, ಯಾರು ಗುತ್ತಿಗೆದಾರರು? ಎಂಬ ಯಾವ ಮಾಹಿತಿಗಳನ್ನು ಒಳಗೊಂಡಿರದ ಬ್ಯಾನರ್‌ಗಳೊಂದಿಗೆ ಬಂದು ಸನಿಕೆಪೂಜೆ ಮಾಡುತ್ತಿದ್ದಾರೆ. ಅಲ್ಲದೇ ಈಗ ರಾಜ್ಯ ಸರ್ಕಾರ ನೀಡಿರುವ ಬಡವರ ಮನೆಗಳಿಗೂ ತಮ್ಮದೇ ಹೆಸರು ಹೇಳುತ್ತಿದ್ದಾರೆ. ಅಲ್ಲದೇ ಜಾತಿಯಾಧಾರಿತವಾಗಿ ತಾರತಮ್ಯ ನೀತಿ ಅನುಸರಿಸಿ ತಮಗೆ ಬೇಕಾದವರಿಗೆ ಮಾತ್ರ ಅನುಕೂಲ ಕಲ್ಪಿಸುತ್ತಿದ್ದಾರೆ. ಹಿಂದಿನ ಯಾವ ಶಾಸಕರು ಅಳವಡಿಸಿಕೊಳ್ಳದ ಇಬ್ಬಗೆಯ ನೀತಿ ಅವರ ಸ್ಥಾನಕ್ಕೆ ಯೋಗ್ಯವಾದುದಲ್ಲ. ಇದು ಅವರ ದ್ವೇಷಪೂರಿತ ರಾಜಕೀಯ ಹಾಗೂ ಸಣ್ಣತನಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.