ಝಳಕಿ: ಸಮೀಪದ ಗುಂದವಾನ ಗ್ರಾಮದ ಗ್ರಾಮ ದೇವತೆ ಗುಪ್ತೇಶ್ವರಿ ದೇವಿಗೆ ಕಳಸಾರೋಹಣ ಕಾರ್ಯಕ್ರಮ ಜರುಗಿತು.
ಗ್ರಾಮದ ಮಾ.15 ರಂದು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೂಗಳು ಸುರಿಮಳೆ ಮಾಡುತ್ತ ಗ್ರಾಮಕ್ಕೆ ಶಿಖರದ ಕಳಸಕ್ಕೆ ಸ್ವಾಗತಿಸುವ ಮೂಲಕ ದೇವಿಯ ಗುಡಿಗೆ ಬಂದು ನಂತರ ಶಿಖರಕ್ಕೆ ಕಳಸಾರೋಹಣ ಮಾಡಲಾಯಿತು.
ಸ್ಥಳದಲ್ಲಿ ಜಾತ್ರಾ ಕಮೀಟಿ ಅಧ್ಯಕ್ಷ ಹಣಮಂತ ಖಡೆಖಡೆ, ಸೈಯದ್ ಶಿವಣಗಿ, ಅಕ್ಬರ್ ಖಾನಾಪೂರ, ಮುನ್ನಾಗೌಡ ಪಟೇಲ, ಜಾವೀಧ ಬಿರಾದಾರ, ಆರ್.ಡಿ.ಖಾನಾಪೂರ, ಲಾಲಸಾಬ ಇನಾಮದಾರ, ನಬೀಸಾಬ ಮುಜಾವರ, ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

