ವಿಜಯಪುರ: ನಗರರ ಕೇಂದ್ರ ಕಾರಾಗೃಹದ ತೋಟದ ವಿಭಾಗದಲ್ಲಿರುವ ಹುಣಸೆಹಣ್ಣಿನ ಬಹಿರಂಗ ಹರಾಜು ಪ್ರಕ್ರಿಯೆ ಮಾ.೨೭ರಂದು ಬೆಳಗ್ಗೆ ೧೧ ಗಂಟೆಗೆ ನಡೆಯಲಿದೆ. ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಕಾರಾಗೃಹದ ಅಧೀಕ್ಷಕ ಕಾರ್ಯಲಯ (೯೪೮೦೮೦೬೪೯೦)ನ್ನು ಸಂಪರ್ಕಿಸಬಹುದು ಎಂದು ಕೇಂದ್ರ ಕಾರಾಗೃಹದ ಅದೀಕ್ಷಕರಾದ ಡಾ. ಐ.ಜೆ. ಮ್ಯಾಗೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
