Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಲಂ ನಿವಾಸಿಗಳ ತೆರವುಗೊಳಿಸದಂತೆ ಬಿಜೆಪಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಸ್ಲಂ ನಿವಾಸಿಗಳ ತೆರವುಗೊಳಿಸದಂತೆ ಬಿಜೆಪಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯ ವಾರ್ಡ ನಂ೧೩ರ ನಿವಾಸಿಗಳು | ಬಿಜೆಪಿ ಮಂಡಲದಿಂದ ತಹಶೀಲ್ದಾರಗೆ ಮನವಿ

ಸಿಂದಗಿ: ವಾರ್ಡ ನಂ ೧೩ರಲ್ಲಿ ಸುಮಾರು ೪೦ವರ್ಷಗಳಿಂದ ಇಲ್ಲಿಯ ನಿವಾಸಿಗಳು ವಾಸಿಸುತ್ತಿದ್ದಾರೆ. ಆದರೆ ಈವರೆಗೂ ಅವರಿಗೆ ಯಾರು ಕೂಡ ಸೂರು ಒದಗಿಸುವ ಕಾರ್ಯ ಮಾಡಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.
ಪಟ್ಟಣದ ಕಾಳಿಕಾ ನಗರದ ವಾರ್ಡ ನಂ೧೩ರ ಸ್ಲಂ ನಿವಾಸಿಗಳನ್ನು ತೆರವು ಗೊಳಿಸಬಾರದೆಂದು ಆಗ್ರಹಿಸಿ ಬಿಜೆಪಿ ಮಂಡಲದ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯ ನೇತೃತ್ವವನ್ನು ವಹಿಸಿ ಮಾತನಾಡಿದ ಅವರು, ಇಂದು ಈ ಜನರ ಜೀವನ ಚಿಂತಾಜನಕವಾಗಿದೆ. ಸರಕಾರ ಆದೇಶದಂತೆ ಸ್ಲಂ ನಿವಾಸಿಗಳನ್ನು ತೆರವುಗೊಳಿಸಬೇಕಾದರೆ ಅವರಿಗೆ ಮೊದಲು ಸೂರು ಕಲ್ಪಿಸಬೇಕು ಎಂಬುದಿದೆ. ಹಾಗೆ ಮಾಡದೆ ದಬ್ಬಾಳಿಕೆ ಮಾಡುತ್ತಿರುವುದು ಸರಿಯಲ್ಲ. ಇದೆ ರೀತಿ ನಿಮ್ಮ ದಬ್ಬಾಳಿಕೆ ಮುಂದುವರೆದರೆ ಎಸಿ ಕಛೇರಿಯ ಮುಂದೆ ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸ್ಲಂ ನಿವಾಸಿಗಳ ಮನೆ ತೆರವುಗೊಳಿಸಬೇಕಾದರೆ ಬಿಜೆಪಿ ಕಾರ್ಯಕರ್ತರ ಮೇಲೆ ಮೊದಲು ಜೆಸಿಬಿ ಹಾಯಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ವಾರ್ಡ ನಂ ೧೩ರ ಸ್ಲಂ ನಿವಾಸಿ ಕಾಂತಮ್ಮ ಚಾಂದಕವಟೆ ಮಾತನಾಡಿದರು.
ಈ ವೇಳೆ ಒಬಿಸಿ ಜಿಲ್ಲಾಧ್ಯಕ್ಷ ಸಿದ್ದು ಬುಳ್ಳಾ ಮಲ್ಲಿಕಾರ್ಜುನ ಪಡಶೆಟ್ಟಿ, ಗುರು ತಳವಾರ, ಶ್ರೀಕಾಂತ ಬಿಜಾಪುರ, ಶಂಕರ ಬಗಲಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಪ್ರಶಾಂತ ಕದ್ದರಕಿ, ವಿಠ್ಠಲ ನಾಯ್ಕೋಡಿ, ಶ್ರೀಶೈಲ ಚಳ್ಳಗಿ, ಮಹಾಂತೇಶ ಸಾತಿಹಾಳ, ಪೀರೂ ಕೆರೂರ, ಶಮೀರ್ ಬಿಜಾಪೂರ, ಮಲ್ಲು ಪೂಜಾರಿ, ಮಡು ಬೋನಾಳ, ಸಿಂದಗಿ ಬಿಜೆಪಿ ವಕ್ತಾರ ಶಿವಕುಮಾರ ಬಿರಾದಾರ, ರವಿ ನಾಯ್ಕೋಡಿ, ಶಿವನಗೌಡ ಬಿರಾದಾರ, ಪ್ರಶಾಂತ ಕದ್ದರಕಿ, ಸಂತೋಷ ಮಣಗೀರಿ, ಪೀರೂ ಕೆರೂರ, ನಾಗಪ್ಪ ಶಿವೂರ, ಸಿದ್ರಾಮ ಆನಗೊಂಡ, ಮಡಿವಾಳಪ್ಪಗೌಡ ಬಿರಾದಾರ, ಶ್ರೀಶೈಲ ಚಳ್ಳಗಿ, ಮಲ್ಲನಗೌಡ ಬಿರಾದಾರ, ಯಲ್ಲು ಇಂಗಳಗಿ, ಪ್ರಧಾನಿ ಮೂಲಿಮನಿ, ಸಾಯಬಣ್ಣ ದೇವರಮನಿ, ಸಿದ್ರಾಮ ಆನಗೊಂಡ, ಮಲ್ಲಪ್ಪ ಜಾಲವಾದಿ, ಸಂಜೀವ ಹೋಳಿ, ಅಮೀನ ಬಡಿಗೇರ, ಕಾಂತಮ್ಮ ಚಾಂದಕವಟೆ, ಮೈರುನ ಮಣೂರ, ರೇಣುಕಾ ಮಾದರ, ಲಕ್ಷ್ಮೀ ಮಾದರ, ಯಮುನಾಬಾಯಿ ತಿಳಗೂಳ, ಅನ್ನಪೂರ್ಣ ಪಟ್ಟಣಶೆಟ್ಟಿ, ರೇಣುಕಾ ತಳವಾರ ಸೇರಿದಂತೆ ಬಿಜೆಪಿ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಹಾಗೂ ವಾರ್ಡ ನಂ೧೩ರ ಸ್ಲಂ ನಿವಾಸಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.