ಸಿಂದಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷರಾಗಿ ಸಿಂದಗಿಯ ಹಿರಿಯ ಸಾಹಿತಿ, ಕಥೆಗಾರ, ನಿವೃತ್ತ ಪ್ರಾಚಾರ್ಯ ಡಾ. ಚನ್ನಪ್ಪ ಕಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.
ಅಭಿನಂದನೆ: ಸಾರಂಗಮಠದ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು, ಯಂಕಂಚಿ ಅಭಿನವ ರುದ್ರಮುನಿ ಶಿವಾಚಾರ್ಯರು, ಕನ್ನೊಳ್ಳಿಯ ಸಿದ್ದಲಿಂಗ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ, ಹಿರಿಯ ಜಾನಪದ ವಿದ್ವಾಂಸ ಡಾ. ಎಂ.ಎಂ.ಪಡಶೆಟ್ಟಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ, ತಾಲೂಕಾಧ್ಯಕ್ಷ ಆನಂದ ಶಾಬಾದಿ, ಪ್ರವೀಣ ಹಾಲಹಳ್ಳಿ, ಎಸ್. ಎಂ. ಪಾಟೀಲ ಗಣಿಹಾರ ಸೇರಿದಂತೆ ತಾಲೂಕಿನ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

