ಮುದ್ದೇಬಿಹಾಳ: ಅಖಂಡ ವಿಜಯಪುರ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಯಲ್ಲಿ ಪಾಸಾದ ಮತ್ತು ಭಾರತೀಯ ಸೈನ್ಯದಲ್ಲಿ ಕರ್ನಲ್ ಅಗಿ ನಿವೃತ್ತಿ ಹೊಂದಿರುವ ಸತೀಶ ದೇಶಪಾಂಡೆ ದಂಪತಿಗಳನ್ನು ಇಲ್ಲಿನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಸಮಿತಿಯ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ಪದಾಧಿಕಾರಿಗಳಾದ ಬಸಯ್ಯ ನಂದಿಕೇಶ್ವರಮಠ, ಎಸ್.ಎನ್.ಪಟ್ಟಣಶೆಟ್ಟಿ ವಕೀಲರು, ಹಣಮಂತ ನಲವಡೆ, ಚಂದ್ರು ಕಲಾಲ, ಶ್ರೀಕಾಂತ ಹಿರೇಮಠ, ಸಂಜು ಬಾಗೇವಾಡಿ, ಉದಯ ರಾಯಚೂರ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

