ವಿಜಯಪುರ: ಜಿಲ್ಲಾ ಅಧ್ಯಕ್ಷರ ಸೂಚನೆ ಮೇರೆಗೆ ಬಿಜೆಪಿ ನಗರ ಮಂಡಲದ ಓಬಿಸಿ ಮೋರ್ಚಾ, ಅಲ್ಪಸಂಖ್ಯಾತರ ಮೋರ್ಚಾ, ರೈತ ಮೋರ್ಚಾ, ಮಹಿಳಾ ಮೋರ್ಚಾಗೆ, ಈ ಕೆಳಕಂಡ ಮುಖಂಡರನ್ನು ಪದಾಧಿಕಾರಿಗಳನ್ನಾಗಿ ನೇಮಕ ಮಾಡಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ ಆದೇಶ ಹೊರಡಿಸಿದ್ದಾರೆ.
ಹಿಂದುಳಿದ ವರ್ಗಗಳ ಮೋರ್ಚಾ:
ಉಪಾಧ್ಯಕ್ಷರು ನೀತಿನ
ಖಂಡಾಗಳೆ, ಭೀಮರಾಯ ಮಾಶ್ಯಾಳ, ಸಂಜು ಬಡಿಗೇರ (ಜೈ ಜನುಮಾನ ನಗರ), ಸತೀಶ ಅಗಸರ, ರಾಹುಲ ಪನಾಳಕರ, ಕಾರ್ಯದರ್ಶಿಗಳು ಪ್ರಭಾಕರ ಪೂಜಾರಿ, ಮಹಾರಾಜ ಕೋಟಗೊಂಡ, ಜಟ್ಟಿಂಗರಾಯ ಹುಲ್ಲೂರ, ನಾಗರಾಜ ನಿಂಬಾಳ, ಶ್ರೀಧರ ಮಹೀಂದ್ರಕರ, ಕೋಶಾಧ್ಯಕ್ಷರು ಧನಂಜಯ ನಿಮಾಗ್ರೆ.
ಅಲ್ಪಸಂಖ್ಯಾತರ ಮೋರ್ಚಾ:
ಉಪಾಧ್ಯಕ್ಷರು ಪಾರೀಶ ಶಿರಹಟ್ಟಿ, ಭರಮಣ್ಣ ಶೆಟ್ಟಿ, ಶೀತಲ ಮಹಾವೀರ ಪಾಟೀಲ, ಸಿಮೋನ್ ಗೌಡಲ್ಲರ್, ಕಾರ್ಯದರ್ಶಿಗಳು ಜಾನ್ಸನ್ ಗೌಡ್ಯಾಳರ, ಸಂಪತ್ ವಣಕುದರಿ, ಸನ್ನಿ ಪೋರವಾಲ, ಪ್ರಶಾಂತ ಕೇಶಿ, ಮಂಜುನಾಥ ಸೌದಿ, ಕೋಶಾಧ್ಯಕ್ಷರು ಅನೀಲ ಬಾಗೇವಾಡಿ.
ಮಹಿಳಾ ಮೋರ್ಚಾ:
ಉಪಾಧ್ಯಕ್ಷರು ಮೀನಾ ಕುಂದನಗಾರ, ಮೀತಾ ದೇಸಾಯಿ, ಮಂಗಲಾಬಾಯಿ ಚವ್ಹಾಣ, ಕಾವೇರಿ ದಯಾನಂದ ಸ್ವಾಮಿ, ರಶ್ಮೀ ಆಳಗಿ, ಕಾರ್ಯದರ್ಶಿಗಳು ಭಾರತಿ ತೇಲಿ, ವೈಶಾಲಿ ಅಗಸರ, ಶುಭಾಂಗಿ ಇಂಗಳೆ, ಲಲಿತಾ ಮರೆಗುದ್ದಿ, ದೀಪಾ ಭಿಸೆ, ಕೋಶಾಧ್ಯಕ್ಷರು ಗೀತಾ ಗಿಡವೀರ
ರೈತ ಮೋರ್ಚಾ:
ಉಪಾಧ್ಯಕ್ಷರು ವಿಜಯಕುಮಾರ್ ಗಚ್ಚಿನಕಟ್ಟಿ, ಎಸ್.ಆರ್.ಬುಕ್ಕಣ್ಣಿ, ಹಣಮಂತ ಪಟ್ಟೇದ, ಪ್ರವೀಣಪ್ರಸಾದ ಪಾಂಡೆ, ಈರಣ್ಣ ಪಾಟೀಲ (ರಂಭಾಪೂರ), ಕಾರ್ಯದರ್ಶಿಗಳು ಲಕ್ಕಪ್ಪ ಮಾಲಗಾರ, ರಾಜಕುಮಾರ ರಾಠೋಡ, ಬಸವರಾಜ ಗುರಣ್ಣವರ, ಬಸನಗೌಡ ಬಿರಾದಾರ, ಸಂತೋಷ ತೆಲಸಂಗ, ಕೋಶಾಧ್ಯಕ್ಷರು ಮಹೇಶ ಹಿಕ್ಕನಗುತ್ತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
