ವಿಜಯಪುರ: ವಿಜಯಪುರ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ವಾಯುಮಾಲಿನ್ಯ ನಿಯಂತ್ರಣ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಸಸಿ ನೆಡುವುದರ ಮೂಲಕ ಈ ಕಾರ್ಯಕ್ರಮವನ್ನು ಚಾಲನೆಗೊಳಿಸಲಾಯಿತು.
ಈ ವೇಳೆ ಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ವಸಂತ ಈಶ್ವರ ಚವ್ಹಾಣ, ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಜಿ.ಅರ್.ಹೊಸಮನಿ, ಮೋಟಾರು ವಾಹನ ನಿರೀಕ್ಷಕರಾದ ಮಹ್ಮದ ಹುಸೇನ್, ರಾಜು.ಬಿ.ಅಳಗುಂಡಿ, ಎನ್.ಎಂ.ಶೇಖ್, ಸಂತೋಷ ಪಾಟೀಲ, ಮೋಟಾರು ವಾಹನ ಮಾಲಕರ ಪ್ರತಿನಿಧಿಗಳಾದ ಶ್ರೀಮಂತ ಝಳಕಿ, ರಾಜು ಕಟ್ಟಿಮನಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

