ಸಿಂದಗಿ: ತಾಲೂಕಿನ ಚಾಂದಕವಟೆ ಗ್ರಾಮದ ನೂರಅಹ್ಮದ ಅತ್ತಾರ ಅವರನ್ನು ವಿಜಯಪುರ ಜಿಲ್ಲಾ ಮಟ್ಟಡ ತ್ರೈಮಾಸಿಕ ಪರಿಶೀಲನಾ ಕೆಡಿಪಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಿ ಸರ್ಕಾರದ ಆಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ತಮ್ಮ ನೇಮಕಕ್ಕೆ ಕಾರಣರಾದ ಶಾಸಕ ಅಶೋಕ ಮನಗೂಳಿ ಅವರಿಗೆ ನೂರಅಹ್ಮದ ಅತ್ತಾರ ಕೃತಜ್ಞತೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

