Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕುಟುಂಬದ ಮುನ್ನಡೆಗೆ ಮಹಿಳೆಯರ ಪಾತ್ರ ಅನನ್ಯ :ನಾಗರತ್ನ
(ರಾಜ್ಯ ) ಜಿಲ್ಲೆ

ಕುಟುಂಬದ ಮುನ್ನಡೆಗೆ ಮಹಿಳೆಯರ ಪಾತ್ರ ಅನನ್ಯ :ನಾಗರತ್ನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಬಿರೋಷನ್ ಪ್ರಕಾಶನದಿಂದ ವಿಶ್ವ ಮಹಿಳಾ ದಿನಾಚರಣೆ | ವೀರನಾರಿ ಪ್ರಶಸ್ತಿ ಪ್ರಧಾನ | ಮಹಿಳಾ ಕವಿಗೋಷ್ಠಿ

ಸಿಂದಗಿ: ಮಹಿಳೆಯರು ಸಮಾಜದ ಎಲ್ಲ ಕ್ಷೇತ್ರದಲ್ಲಿಯೂ ಮಹೋನ್ನತ ಸಾಧನೆಗೈದು, ದೇಶಕ್ಕೆ ತಮ್ಮದೆಯಾದ ಕೊಡುಗೆ ನೀಡಿ ಭಾರತದ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಎಂದು ಇನ್ನರ್ ವೀಲ್ ಕ್ಲಬ್‌ನ ಮಾಜಿ ಅಧ್ಯಕ್ಷೆ ನಾಗರತ್ನ ಮನಗೂಳಿ ಅವರು ಹೇಳಿದರು.
ಪಟ್ಟಣದ ಲೊಯೋಲ ಶಾಲೆಯಲ್ಲಿ ನಬಿರೋಷನ್ ಪ್ರಕಾಶನ, ಬೋರಗಿ ಹಮ್ಮಿಕೊಂಡ ವಿಶ್ವ ಮಹಿಳಾ ದಿನಾಚರಣೆ, ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ವೀರನಾರಿ ಪ್ರಶಸ್ತಿ ಪ್ರಧಾನ ಹಾಗೂ ಮಹಿಳಾ ಕವಿಗೋಷ್ಠಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಉಜ್ವಲ ಭವಿಷ್ಯ ರೂಪಿಸುವಲ್ಲಿ ಮತ್ತು ಕುಟುಂಬವನ್ನು ಮುನ್ನಡೆಸುವಲ್ಲಿ ಮಹಿಳೆಯರ ಪಾತ್ರ ಅಪಾರ ಎಂದರು.
ಈ ವೇಳೆ ಕಸಾಪ ನಿಕಟಪೂರ್ವ ತಾಲೂಕಾಧ್ಯಕ್ಷ ರಾಜಶೇಖರ ಕೂಚಬಾಳ ಮಾತನಾಡಿ, ಅಂದು ಹೆಣ್ಣು ಹುಟ್ಟಿದರೆ ಹೊರೆ, ಗಂಡು ಹುಟ್ಟಿದರೆ ದೊರೆ, ಹೆಣ್ಣು ಹುಣ್ಣು ಗಂಡು ಹೊನ್ನು ಎನ್ನುತ್ತಿದ್ದರು. ಆದರೆ ಇಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ಮಹಿಳೆಯರು ಅಸಮಾನತೆಯ ನರಳಾಟದಿಂದ ಹೊರ ಬಂದು ಸಮಾನತೆಯೊಂದಿಗೆ ಪ್ರಗತಿಯ ಪಥದತ್ತ ಸಾಗುತ್ತ, ಸಮಾಜದ ಬಹು ದೊಡ್ಡ ಶಕ್ತಿಯಾಗಿ ಬೆಳೆಯುತ್ತಿದ್ದಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉಪ-ತಹಶೀಲ್ದಾರ್ ಇಂದಿರಾಬಾಯಿ ಬಳಗಾನೂರ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಆರಕ್ಷಕ ಮೌಲಾಲಿ ಆಲಗೂರ ಪ್ರಾಸ್ತಾವಿಕ ಮಾತನಾಡಿದರು.
ಕನ್ನಡ ಝೀ ವಾಹಿನಿಯ ಸರಿಗಮಪ ಖ್ಯಾತಿಯ ಗಾಯಕಿ ಸಾಕ್ಷಿ ಹಿರೇಮಠ, ನಾಗರತ್ನ ಮನಗೂಳಿ, ಇಂದಿರಾಬಾಯಿ ಬಳಗಾನೂರ, ಸಬೀಯಾಬೇಗಂ ಮರ್ತೂರ, ಸುನಂದಾ ಯಂಪೂರೆ ಅವರಿಗೆ ವೀರನಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅಕ್ಕಮಹಾದೇವಿ ವಿಶ್ವವಿದ್ಯಾಲಯ ೧೫ನೆಯ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಚಿನ್ನದ ಪದಕ ಪಡೆದ ಶ್ರೀಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಬಿ.ಎಸ್.ಡಬ್ಲ್ಯೂ ವಿಭಾಗ ವಿದ್ಯಾರ್ಥಿನಿ ಸುರೇಖಾ ಬಿರಾದಾರ, ಅಂತರಾಷ್ಟ್ರೀಯ ವಿಕಲಚೇತನ ಕ್ರೀಡಾಪಟು ರಿಜ್ವಾನಾ ಜಮಾದಾರ, ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ಸಮಾಜ ಕಾರ್ಯಕರ್ತೆ ರಶ್ಮಿ ನೂಲಾನವರ, ನೀಲಮ್ಮ ಗೌರ ಅವರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಕವಯತ್ರಿಯರು ಕವನ ವಾಚನ ಮಾಡಿದರು. ಚೇತನಗೌಡ ಬಿರಾದಾರ, ನಬಿಪಟೇಲ್ ಆಲಗೂರ, ಸಿ.ಸೋಫಿಯಾ ಫೆರೇರಾ, ಶಿಲ್ಪಾ ಪತ್ತಾರ, ಶಿಕ್ಷಕ ಸಿದ್ದಪ್ಪ, ಮಹಾಂತೇಶ ನೂಲಾನವರ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.