ವಿಜಯಪುರ: ಇತ್ತೀಚೆಗೆ ಸರಕಾರದಿಂದ ಜಿಲ್ಲಾ ಮಟ್ಟದ ಕೆಡಿಪಿ ಸದಸ್ಯರಾಗಿ ನೇಮಕಗೊಂಡ ಶಿವಣ್ಣ ಕೋಟಾರಗಸ್ತಿ ಅವರನ್ನು ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಶಾಸಕ ಅಶೋಕ ಮನಗೂಳಿ ಅವರ ಶಿಫಾರಸಿನ ಮೇರೆಗೆ ವಿಜಯಪುರ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಶೀಲನಾ ಕೆಡಿಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ನೇಮಕರಾದ ಶಿವಣ್ಣ ಕೋಟಾರಗಸ್ತಿ ಅವರನ್ನು ಗೋಲಗೇರಿ ಗ್ರಾಮದಲ್ಲಿ ತಳವಾರ ಸಮಾಜದ ವತಿಯಿಂದ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ತಳವಾರ ಸಮಾಜದ ಮುಖಂಡರಾದ ಹಿರಿಯ ಕಲಾವಿದ ಕಲ್ಯಾಣಿ ಯಂಕಂಚಿ, ಮಡಿವಾಳ ನಾಯ್ಕೋಡಿ, ಶಿವಶಂಕರ ಪೂಜಾರಿ, ಕಲಾವಿದ ಸಂಜೀವಕುಮಾರ ಯಂಕಂಚಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

