Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಡನೂರಿನ ಪ್ರತಿಭೆಗೆ ಅಮೇರಿಕ ಅಧ್ಯಕ್ಷರ ಪ್ರಶಂಸೆ :ಕೋರಿ
(ರಾಜ್ಯ ) ಜಿಲ್ಲೆ

ಪಡನೂರಿನ ಪ್ರತಿಭೆಗೆ ಅಮೇರಿಕ ಅಧ್ಯಕ್ಷರ ಪ್ರಶಂಸೆ :ಕೋರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ನಾಲ್ಕು ದಶಕದ ಹಿಂದೆ ಪಡನೂರಿನ‌ ಪ್ರತಿಭೆಗೆ ಅಮೇರಿಕ ಅಧ್ಯಕ್ಷರಿಂದ ಪ್ರಶಂಸೆಯಾಗಿತ್ತು. ಗ್ರಾಮದ ಖಗೋಳ ವಿಜ್ಞಾನಿ ಸುಮಾರು ೧೬ ಖಗೋಳ ಸಿದ್ಧಾಂತಗಳ ಸ್ವತಃ ಸಂಶೋಧನೆ ಮಾಡಿ, ಅವುಗಳಲ್ಲಿ ಪ್ರಖರವಾದ ಕೆಲವು ಸಿದ್ಧಾಂತಗಳನ್ನು ಸುಮಾರು ೩೬ ರಾಷ್ಟ್ಟಗಳಿಗೆ ಸಲ್ಲಿಸಿದ ಕೀರ್ತಿ ವಿಜ್ಞಾನಿ ಡಾ|| ಆರ್ ಸಿ ಹಿರೇಮಠ ಅವರಿಗೆ ಸಲ್ಲುತ್ತದೆ ಎಂದು ಶಿಕ್ಷಕ, ಸಾಹಿತಿ ದಶರಥ ಕೋರಿ ಹೇಳಿದರು.
ತಾಲ್ಲೂಕಿನ ಹೊಸ ಪಡನೂರ ಗ್ರಾಮದ ಸರಕಾರ ಪ್ರಾಥಮಿಕ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.
ಅಮೇರಿಕಾ ದೇಶವು ಅಪೋಲೋ ನೌಕೆ ಚಂದ್ರನಲ್ಲಿಗೆ ಕಳುಹಿಸಿ, ಅಲ್ಲಿಂದ ಕಲ್ಲು-ಮಣ್ಣು ಪರೀಕ್ಷೆ ಕೊಡುವ ಮುನ್ನವೇ, ಖಗೋಳ ವಿಜ್ಞಾನಿ‌ ಡಾ|| ಆರ್ ಸಿ ಹಿರೇಮಠ ಅವರು, ಚಂದ್ರನ ನಿಕ್ಷೇಪಗಳಾದ ಕಲ್ಲು-ಮಣ್ಣಿನ್ನು ನಿಖರ ಮಾಹಿತಿಯನ್ನು ಅಮೇರಿಕ ಅಧ್ಯಕ್ಷರಿಗೆ ಕಳುಹಿಸಿಕೊಟ್ಟಿದ್ದರು. ಈ ಮಹತ್ವದ ಸಂಶೋಧನಾ ವರದಿಗೆ ಅಮೇರಿಕ‌ ಅಧ್ಯಕ್ಷ ಅಭಿನಂದನೆ ಸಲ್ಲಿಸಿದರು. ಭಾರತದ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರಿಂದ ದೆಹಲಿಯಲ್ಲಿ ಡಾII ಆರ್ ಸಿ ಹಿರೇಮಠರವರಿಗೆ ಸನ್ಮಾನವಾಗಿತ್ತು. ಇಂತಹ ಪವಿತ್ರ ಮಣ್ಣಿನಲ್ಲಿ ಜನಿಸಿದ ವಿದ್ಯಾರ್ಥಿಗಳು ಖಗೋಳ ವಿಜ್ಞಾನಿ ಡಾ ಆರ್ ಸಿ ಹಿರೇಮಠರವರ ಅಧ್ಯಯನವನ್ನು ವಿಧ್ಯಾರ್ಥಿಗಳು ರೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಎಸ್ ಡಿ‌ ಎಮ್ ಸಿ ಅಧ್ಯಕ್ಷ ಭೀಮಾಶಂಕರ ಬೈರಜಿ ಮಾತನಾಡುತ್ತ ಶಾಲಾ ಮಕ್ಕಳು ಸಮಯ ಪ್ರಜ್ಞೆ ಕರ್ತನ್ಯ ಪ್ರಜ್ಞೆ ರಾಷ್ಟೀಯ ಪ್ರಜ್ಞೆಯನ್ನು ಮೈಮನಗಳಲ್ಲಿ ಅಳವಡಿಸಿಕೊಳ್ಳಬೇಕೆಂದು ಮಕ್ಕಳಿಗೆ ಕರೆನೀಡಿದರು.
ಗ್ರಾ.ಪಂ.ಅಧ್ಯಕ್ಷ ಅಧ್ಯಕ್ಷ ಷಡಕ್ಷರಿ ಮೇತ್ರಿ, ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಮಾಂತೇಶ ಅವರಾದಿ, ತಾಲ್ಲೂಕು ‌ಪಂಚಾಯತ್ ಮಾಜಿ ಸದಸ್ಯ ಪಂಚಪ್ಪ ಅವರವತ್ತು, ಮುಖ್ಯೋಪಾಧ್ಯಾಯ ಕೆ ಆರ್ ಉಮರಾಣಿ, ಎನ್ ಕೆ ಸಕ್ಕರಶೆಟ್ಟಿ, ಶಿಕ್ಷಕ ಎಸ್ ಬಿ ಪಾಟೀಲ, ಸಿ. ಎಸ್ ಮೋಟಗಿ ಸಿ. ಡಿ. ಮಠಪತಿ, ದೇವಕಿ ಎಸ್ ಗಾಯಕವಾಡ ಉಪಸ್ಥಿತರಿದ್ದರು.
ಆದರ್ಶ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕ ಷಹಾಜಿ ಪಾಟೀಲ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.