ವಿಜಯಪುರ: ನಾದ ೩೩/೧೧ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ೧೧೦ಕೆವಿ ಮಾರ್ಗದ ಗೋಪುರ ಹಾಗೂ ತಂತಿ ಎಳೆಯುವ ಕಾಮಗಾರಿ ಕೈಗೊಂಡಿರುವಾದರಿಂದ, ಸದರಿ ವಿದ್ಯುತ ಉಪಕೇಂದ್ರದಿಂದ ಸರಬರಾಜು ಆಗುವ ಎಲ್ಲಾ ೧೧ ಕೆವಿ ವಿದ್ಯುತ್ ಮಾರ್ಗಗಳಲ್ಲಿ ಮಾ.೨೭ ಹಾಗೂ ಮಾ.೨೮ರಂದು ಬೆಳಗ್ಗೆ ೧೧ರಿಂದ ಸಾಯಂಕಾಲ ೫ ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
