Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲದಲ್ಲಿ ಹೋಳಿ ಹಬ್ಬ ; ಬಣ್ಣದಾಟದ ಸಂಭ್ರಮ
(ರಾಜ್ಯ ) ಜಿಲ್ಲೆ

ಆಲಮೇಲದಲ್ಲಿ ಹೋಳಿ ಹಬ್ಬ ; ಬಣ್ಣದಾಟದ ಸಂಭ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ಪಟ್ಟಣದಲ್ಲಿ ಮಂಗಳವಾರ ಹೋಳಿ ಹಬ್ಬ ಬಣ್ಣದ ಆಟ ಸಂಭ್ರಮದಿಂದ ಶಾಂತಿಯುತವಾಗಿ ಆಚರಿಸಿದರು.
ಮಂಗಳವಾರ ಹೋಳಿ ಹಬ್ಬದ ನಿಮಿತ್ಯವಾಗಿ ನಡೆದ ಬಣ್ಣದ ಆಟದಲ್ಲಿ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ ಎಲ್ಲರು ಸಡಗರದಿಂದ ಬಣ್ಣದಾಟ ಆಡಿ ಸಂಭ್ರಮಿಸಿದರು. ನಂತರ ಸಾಯಂಕಾಲ ಜನರನ್ನು ಮನರಂಜಿಸಲು ಅಣಕು ಶವಯಾತ್ರೆ ಮಾಡಲಾಯಿತು.
ಪ್ರತಿ ವರ್ಷ ಹೋಳಿ ಹುಣ್ಣಿಮೆ ಹಬ್ಬದಂದು ಬಣ್ಣ ಆಡಿ ಪಟ್ಟಣದ ಕೆಲವು ನಗರದಲ್ಲಿ ಸಾಯಂಕಾಲ ಅಣಕು ಶವಯಾತ್ರೆ ಮಾಡುವದು ಇಲ್ಲಿನ ಪದ್ದತಿ. ಶವ ಯಾತ್ರೆಯಲ್ಲಿ ಮೃತನ ಹೆಂಡತ್ತಿ ಮತ್ತು ಮಗಳು ಆತನ ಬಗ್ಗೆ ಹೊಗಳಿಕೊಂಡು ಅಳುತ್ತಿರುವ ದೃಶ್ಯ ಜನರನ್ನು ನಗೆಗಡಲಲ್ಲಿ ತೇಲಿಸಿತು.
ಈ ವರ್ಷ ಹುಣ್ಣಿಮೆ ಎರಡು ಇರುವದರಿಂದ ಗೊಂದಲದಿಂದ ಸೋಮವಾರ ಹೋಳ್ಳಿ ಹುಣ್ಣಿಮೆ ಆಚರಿಸಿ ಅಂದೇ ರಾತ್ರಿ ಕಾಮದಹನ ಮಾಡಿ ಮಂಗಳವಾರ ಬಣ್ಣದ ಆಟವಾಡಿದರು.
ಪತಂಜಲಿ ಯೋಗ ಸಮಿತಿಯವರು ರಾಸಾಯನಿಕ ಬಣ್ಣದ ಆಟವಾಡಿ ಹೋಳಿ ಹುಣ್ಣಿಮೆಯ ಬಣ್ಣದೋಕಳಿ ಸಂಬ್ರಮದಿಂದ ಆಚರಿಸಿದರು.
ಪಟ್ಟಣದ ಕಡಣಿ ಅಗಸಿ ನಗರದ ನೂರಾರು ಯುವಕರು ಅಣಕು ಶವಯಾತ್ರೆ ಮಾಡಿ ಡಿಜೆ ಸೌಂಡ ದ್ವನಿವರ್ದಕ ಮೂಲಕ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಸಂಚರಿಸಿ ಅದ್ದೂರಿಯಾರಿ ಬಣ್ಣದಾಟವಾಡಿ ಸಂಭ್ರಮಿಸಿದರು.
ಪತಂಜಲಿ ಯೋಗಸಮಿತಿಯ ಲಕ್ಷ್ಮೀ ಗುಣಾರಿ, ಸುನೀಲ ನಾರಾಯಣಕರ, ಗೀರಿಮಲ್ಲ ಅವರಾದಿ, ಅನ್ನಪೂರ್ಣ ಪುರಾಣಿಕ, ಲಕ್ಷ್ಮೀ ಅವರಾದಿ, ಗ್ರಾಮದ ಮುಖಂಡರಾದ ಶ್ರೀಶೈಲ ಭೋವಿ, ಸಿದ್ದಣ್ಣ ಪಾಟೀಲ ಮಲಘಾಣ, ಚಿತ್ರನಟ ಸಂತೋಷ ಉಪ್ಪಿನ, ಪರಸು ತಳವಾರ, ಶಿವಯ್ಯ ಮಠ, ಸಿದ್ದು ಪಾಲವೆ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.