ಸಿಂದಗಿ: ತಾಲೂಕಿನ ಖೈನೂರ ಗ್ರಾಮದ ಶ್ರೀಮಂತ ಪಾಟೀಲ ಅವರನ್ನು ಬಿಜೆಪಿ ಮಂಡಲದ ಯುವ ಮೋರ್ಚಾ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಮಂಡಲದ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಆದೇಶಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶ್ರೀಮಂತ ಪಾಟೀಲ, ಪಕ್ಷ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ ಪಕ್ಷದ ಏಳಿಗೆಗಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲು ಉತ್ಸುಕನಾಗಿದ್ದೇನೆ. ಹಾಗೂ ಲೋಕಸಭಾ ಚುನಾವಣೆ ಮತ್ತು ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ನಮ್ಮ ಸಿಂದಗಿ ಮಂಡಲದೊಂದಿಗೆ ಸದಾ ಕಾರ್ಯ ನಿರ್ವಹಿಸಲು ಮುಂದೆ ಬರುತ್ತೇನೆ ಎಂದಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

