Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶ್ರೀಶೈಲ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ಶ್ರೀಶೈಲ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲದಲ್ಲಿ ಜರಗುವ ಮಲ್ಲಿಕಾರ್ಜುನ ಜಾತ್ರೆಗೆ ಕಲ್ಯಾಣ ಕನಾಟಕ ಸಾರಿಗೆ ನಿಗಮ ವಿಜಯಪುರ ವಿಭಾಗ ಹಾಗೂ ಜಿಲ್ಲೆಯ ಎಲ್ಲಾ ಘಟಕ ಸ್ಥಾನಗಳಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಪ್ರಯಾಣಿಕರಿಗೆ ವಿಜಯಪುರ ಕೇಂದ್ರ ಬಸ್ ನಿಲ್ದಾನ ಹಾಗೂ ಎಲ್ಲಾ ಘಟಕಗಳ ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೇಟ್ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ. ಒಂದೇ ಗುಂಪಿನಿಂದ ಪ್ರಯಾಣಿಸಲು ಕನಿಷ್ಠ ೪೫ರಿಂದ ೫೫ ಜನ ಪ್ರಯಾಣಿಕರು ಲಭ್ಯವಾದಲ್ಲಿ ದಾರಿ ಮಧ್ಯ ಬರುವ ಯಾತ್ರಾ ಸ್ಥಳಗಳ ದರ್ಶನ ಮಾಡಿಸಲಾಗುವುದು. ಘಟಕ ಸ್ಥಾನಗಳಿಂದ ಹೆಚ್ಚುವರಿ ಬಸ್‌ಗಳಲ್ಲದೇ ಪ್ರಯಾಣಿಕರು ಇಚ್ಚಿಸಿದಲ್ಲಿ ಅವರ ಸ್ವಗ್ರಾಮಗಳಿಂದ ನೇರವಾಗಿ ಶ್ರೀಶೈಲಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಯಾಣಿಕರು ಪ್ರಯಾಣ ದರ ಪಾವತಿಸಿದಲ್ಲಿ ಮಂತ್ರಾಲಯ ಹಾಗೂ ಮಹಾನಂದಿ ದರ್ಶನಕ್ಕೂ ಅನೂಕೂಲ ಮಾಡಿಕೊಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ ವಿಭಾಗಿಯ ಸಾರಿಗೆ ಅಧಿಕಾರಿ(೭೭೬೦೯೯೨೨೫) ವಿಜಯಪುರ ವಿಭಾಗೀಯ ತಾಂತ್ರಿಕ ಶಿಲ್ಪಿ (೭೭೬೦೯೯೨೨೫೧) ಘಟಕ ವ್ಯವಸ್ಥಾಪಕರು ವಿಜಯಪುರ (೭೭೬೦೯೯೨೨೬೩, ೭೭೬೦೯೯೨೨೬೪), ಘಟಕ ವ್ಯವಸ್ಥಾಪಕರು ಇಂಡಿ (೭೭೬೦೯೯೨೨೬೫), ಘಟಕ ವ್ಯವಸ್ಥಾಪಕರು ಸಿಂದಗಿ (೭೭೬೦೯೯೨೨೬೬), ಘಟಕ ವ್ಯವಸ್ಥಾಪಕರು ಮುದ್ದೇಬಿಹಾಳ (೭೭೬೦೯೯೨೨೬೭), ಘಟಕ ವ್ಯವಸ್ಥಾಪಕರು ತಾಳಿಕೋಟೆ (೭೭೬೦೯೯೨೨೬೮) ಘಟಕ ವ್ಯವಸ್ಥಾಪಕರು ಬಸವನ ಬಾಗೇವಾಡಿ (೭೭೬೦೯೯೮೮೬೯), ಕೇಂದ್ರ ಬಸ್ ನಿಲ್ದಾಣ ವಿಜಯಪುರ (೭೭೬೦೯೯೨೨೫೮, ೭೭೬೦೯೯೨೨೫೮) ಇವರನ್ನು ಸಂಪರ್ಕಿಸಿ ಎಂದು ವಿಜಯಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.