ವಿಜಯಪುರ: ಹಿರಿಯ ಸಾಹಿತಿಗಳು, ಕನ್ನಡ ರಾಜ್ಯೋತ್ಸವ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಷ್ಕೃತರಾದ ಡಾ.ಗುರುಲಿಂಗ ಕಾಪಸೆ ಅವರ ನಿಧನ ಹಿನ್ನೆಲೆ, ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಶ್ರದ್ಧಾಂಜಲಿ ಹಾಗೂ ನುಡಿ ನಮನ ಸಲ್ಲಿಸಲಾಯಿತು.
ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಮುಖಂಡರಾದ ಪ್ರಕಾಶ ಅಕ್ಕಲಕೋಟ, ಮಲ್ಲಿಕಾರ್ಜುನ ಜೋಗೂರ, ಮಳುಗೌಡ ಪಾಟೀಲ, ರಾಜಶೇಖರ ಭಜಂತ್ರಿ, ಮಲ್ಲಮ್ಮ ಜೋಗೂರ, ಛಾಯಾ ಮಸಿಯವರ ಸೇರಿದಂತೆ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

