ಕೆಂಭಾವಿ: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ವೃತಾಚರಣೆಯ ಈ ವೇಳೆ ಈ ಪವಿತ್ರ ಮಾಸದ ಉಪವಾಸ ವ್ರತವನ್ನು ನಾಡಿನ ಎಲ್ಲೆಡೆ ಮುಸ್ಲಿಂ ಬಾಂಧವರ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡುತ್ತಿದ್ದಾರೆ. ಅದರಲ್ಲೂ ಚಿಣ್ಣರು ಕೂಡ ಪವಿತ್ರ ಉಪವಾಸ ವ್ರತ ಕೈಗೊಂಡು ಗಮನ ಸೆಳೆದಿದ್ದಾರೆ.
ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ನಿವಾಸಿ ಏಳು ವರ್ಷದ ಮದಿಯಾ ಪತಿನ್ ಬಂದೇ ನವಾಜ್ ನಾಲ್ತವಾಡ ಈ ವ್ರತವನ್ನು ಶ್ರದ್ಧೆ, ನಿಷ್ಠೆಯಿಂದ ಕೈಗೊಂಡು ಗಮನ ಸೆಳೆದಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

