Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತದಾನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿ :ರಿಶಿ ಆನಂದ
(ರಾಜ್ಯ ) ಜಿಲ್ಲೆ

ಮತದಾನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿ :ರಿಶಿ ಆನಂದ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜನರಿಗೆ ಮತದಾನದ ಪ್ರಾಮುಖ್ಯತೆಯ ಅರಿವು ಮೂಡಿಸಿದಾಗ ಸದೃಡ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೇರಿದಂತೆ ಎಲ್ಲ ಯುವ ಸಮೂಹ ಸಮನ್ವದಿಂದ ಯುದ್ದೋಪಾಧಿಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಿಶಿ ಆನಂದ ಹೇಳಿದರು
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ವಿಜಯಪುರ ಇವರ ಸಹಯೋಗದಲ್ಲಿ ಬುಧವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ರ ಹಿನ್ನೆಲೆಯಲ್ಲಿ ಭವಿಷ್ಯದ ಮತ್ತು ಯುವ ಮತದಾರರಿಗೆ ಮತದಾನದ ಶಿಕ್ಷಣ ಪ್ರಮುಖ್ಯತೆ ಜಾಗೃತಿ ಮತ್ತು ಅರಿವು ಮೂಡಿಸುವ ಕುರಿತು ಪದವಿ ಮತ್ತು ಬಿ.ಎಡ್. ಕಾಲೇಜು ರಾಯಬಾರಿಗಳಿಗೆ ಸ್ವೀಪ್ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಜನರಿಗೆ ಚುನಾವಣೆ ಕುರಿತಾಗಿ ಹಲವಾರು ತಪ್ಪು ಕಲ್ಪನೆಗಳು ಇರುತ್ತವೆ, ಅದೆ ರೀತಿ ಅಲ್ಲಿಯ ಜನರಿಗೆ ಸರಿಯಾದ ಮಾಹಿತಿಯ ಕೊರತೆಯಿಂದ ಮತದಾನ ಮಾಡುವಲ್ಲಿ ಹಿಂದೇಟು ಹಾಕುತ್ತಿರುತ್ತಾರೆ. ತರಬೇತಿಗೆ ಬಂದಿರುವ ರಾಯಭಾರಿಗಳು ಜನರಿಗೆ ಮತದಾನದ ಜವಾಬ್ದಾರಿಯಿಂದ ಆಗುವ ಪ್ರಯೋಜನಗಳು, ಮಹತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಘಬೇಕು. ಗಾಮೀಣ, ಪಟ್ಟಣದ ಜನರು ಯಾವುದೇ ಕಾರಣಕ್ಕೂ ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಂತೆ ಕ್ರಿಯಾತ್ಮಕ ಚಟುವಟಿಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಹಾಗೂ ಯೋಜನಾ ನಿರ್ದೇಶಕರಾದ ಸಿ.ಆರ್.ಮುಂಡರಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯು ನಮ್ಮ ದೇಶದಲ್ಲಿ ಅತಿ ಪ್ರಾಮುಖ್ಯತೆಯನ್ನು ಪಡೆದಿದ್ದು, ಈ ವ್ಯವಸ್ಥೆಯಲ್ಲಿ ಪ್ರಜೆಗಳ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಲು ನಾವೆಲ್ಲರೂ ಹಕ್ಕುಳ್ಳವರಾಗಿದ್ದೆವೆ. ಆದ್ದರಿಂದ ನಮ್ಮ ಹಕ್ಕುಗಳನ್ನು ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಇದನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದರು.
ಜಿಲ್ಲಾ ಚುನಾವಣಾ ತರಬೇತುದಾರರಾದ ಶ್ರೀರಾಮ ಭಟ್ಟ, ಸಂದೀಪ ದೆಶಪಾಂಡೆ, ಮಹಾಂತೇಶ ಅಂಗಡಿ, ಡಾ. ಚಿದಾನಂದ ಅನೂರು ಕಾಲೇಜಿನ ರಾಯಭಾರಿಗಳಿಗೆ ತರಬೇತಿ ನೀಡಿದರು.
ಯೋಜನಾ ವಿಭಾಗದ ಉಪ ನಿರ್ದೇಶಕ ಎ.ಬಿ. ಅಲ್ಲಾಪೂರ ಮತ್ತು ಸಿಬ್ಬಂದಿ ವರ್ಗದವರು, ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತರಬೇತಿಯಲ್ಲಿ ಭಾಗವಹಿಸಿದರು. ಶಿವಾನಂದ ಜಮಾದಾರ ಕಾರ್ಯಕ್ರಮವನ್ನು ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.