Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತಕ್ಷೇತ್ರಕ್ಕೊಂದು ಪ್ರತ್ಯೇಕ ಪ್ರಣಾಳಿಕೆ :ಸಂಯುಕ್ತಾ ಪಾಟೀಲ
(ರಾಜ್ಯ ) ಜಿಲ್ಲೆ

ಮತಕ್ಷೇತ್ರಕ್ಕೊಂದು ಪ್ರತ್ಯೇಕ ಪ್ರಣಾಳಿಕೆ :ಸಂಯುಕ್ತಾ ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ಘೋಷಣೆ ಮಾಡಿದ್ದೇಲ್ಲವನ್ನು ಈಡೇರಿಸುವ ದೇಶದ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ ಪಕ್ಷವಾಗಿದ್ದು ಪ್ರಸಕ್ತ ಲೋಕಸಭಾ ಚುನಾವಣೆಗಾಗಿ ಕ್ಷೇತ್ರದ ಎಲ್ಲ ಭಾಗಗಳ ಅವಶ್ಯಕತೆಗನುಸಾರ ಪ್ರೆತ್ಯೇಕ ಪ್ರಣಾಳಿಕೆ ರಚಿಸಲಾಗುವುದೆಂದು ಬಾಗಲಕೋಟ ಲೋಕಸಭಾ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
ಗ್ರಾಮದ ಉಮೇಶ ಪೂಜಾರಿಯವರ ತೋಟದ ಮನೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವ ನಮ್ಮ ತಂದೆಯವರ ಸರಳತೆಗೆ ವರಿಷ್ಠರು ನನಗೆ ತಮ್ಮ ಸೇವೆ ಮಾಡುವ ಈ ಜವಾಬ್ದಾರಿ ನೀಡಿದ್ದು, ರಾಜ್ಯ ಸರಕಾರದ ಜನಪರ ಯೋಜನೆಗಳಿಂದಾಗಿ ರಾಜ್ಯ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲಕರ ವಾತಾವರಣವಿದ್ದು ಕಾರ್ಯಕರ್ತರು ಬೂತ ಮಟ್ಟದಲ್ಲಿ ಶೃಮಿಸಿದ್ದೇ ಆದಲ್ಲಿ ಈ ಭಾರಿ ಅತೀ ಹೆಚ್ಚು ಅಂತರದ ಗೆಲುವು ನಮ್ಮದಾಗಲಿದೆ ಎಂದರು.
ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಮಾತನಾಡಿ, ಬಿಜೆಪಿ ಅವಧಿಯ ಹತ್ತು ವರ್ಷಗಳಲ್ಲಿ ದೇಶದಲ್ಲಿ ಬಡವರು, ರೈತರು ಕಂಗಾಲಾಗಿದ್ದು ರೈತರ ಸಾಲ ಮನ್ನಾ ಮಾಡಿದ್ದು, ಬಡವರಿಗಾಗಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದ್ದು ಕಾಂಗ್ರೆಸ್ ಪಕ್ಷವಾಗಿದ್ದು ಈ ಕಾರ್ಪೋರೆಟ್ ಆಡಳಿತದ ಬಿಜೆಪಿ ಪಕ್ಷವನ್ನು ಸೋಲಿಸಬೇಕಾಗಿದೆ ಎಂದರು.
ಗ್ರಾಮೀಣ ಘಟಕದ ಅಧ್ಯಕ್ಷ ಲಕ್ಷಣ ದೇಸಾರಟ್ಟಿ, ಸತ್ಯಜಿತ ಪಾಟೀಲ, ಶಿವಕುಮಾರ, ಸಿದ್ದು ಸಾಗಲಿಕರ, ಅಶೋಕ ಧಡೂತಿ, ವಿಠ್ಠಲ ಹೊಸಮನಿ, ಪ್ರವೀಣ ಪೂಜಾರಿ ಸಿದ್ದಲಿಂಗ ಹಳಮನಿ, ರವಿ ದೊಡವಾಡ ಮಾತನಾಡಿದರು,
ಅಡಿವೆಪ್ಪ ಪಾಟೀಲ, ಪರಪ್ಪಾ ಉರಭಿನವರ ಸೇರಿದಂತೆ ಹಲವಾರು ಜನ ಪ್ರಮುಖರು ವೇದಿಕೆಯಲ್ಲಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.