Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುನಾರಂಭಗೊಂಡ ಶುದ್ಧ ನೀರಿನ ಘಟಕ
(ರಾಜ್ಯ ) ಜಿಲ್ಲೆ

ಪುನಾರಂಭಗೊಂಡ ಶುದ್ಧ ನೀರಿನ ಘಟಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಮೂಲಜೀಣೋದ್ಧಾರಕ ಲಿಂ. ಮಲ್ಲಪ್ಪ ಸಿಂಹಾಸನ ಪ್ರತಿಮೆ ಸಮೀಪವಿರುವ ಶುದ್ಧ ನೀರಿನ ಘಟಕ ಸೋಮವಾರ ಪುನಾರಂಭಗೊಂಡಿತ್ತು.
ಶುದ್ಧ ನೀರಿನ ಘಟಕಕ್ಕೆ ಚಾಲನೆ ನೀಡಿದ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣಗೊಂಡಿರುವ ಈ ಶುದ್ಧ ನೀರಿನ ಘಟಕ ಬಹುದಿನಗಳಿಂದ ದುರಸ್ತಿಯಾಗದೇ ಹಾಗೇ ಉಳಿದುಕೊಂಡಿತ್ತು. ನಮ್ಮ ಸಮಿತಿಯಿಂದ ಶುದ್ಧ ನೀರಿನ ಘಟಕವನ್ನು ದುರಸ್ತಿ ಮಾಡುವಂತೆ ಕೂಡಲಸಂಗಮ ಅಭಿವೃದ್ಧಿ ಮಂಡಳಿಗೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿದ ಅಽಕಾರಿಗಳು ಈ ಶುದ್ಧ ನೀರಿನ ಘಟಕವನ್ನು ದುರಸ್ತಿಗೊಳಿಸಿ ಪುನಾರಂಭ ಮಾಡುತ್ತಿರುವದು ಒಳ್ಳೆಯ ಕಾರ್ಯ. ಬಿರುಬಿಸಿಲಿನಿಂದಾಗಿ ಶುದ್ಧ ನೀರು ತುಂಬಾ ಅಗತ್ಯವಿದೆ. ಪಟ್ಟಣಕ್ಕೆ ನಾನಾ ಗ್ರಾಮಗಳಿಂದ ಆಗಮಿಸುತ್ತಾರೆ. ಪಟ್ಟಣ ಸೇರಿದಂತೆ ಪಟ್ಟಣಕ್ಕೆ ಆಗಮಿಸುವ ಜನರಿಗೆ ಶುದ್ಧ ನೀರು ತುಂಬಾ ಅಗತ್ಯವಿದೆ. ಮಾರುಕಟ್ಟೆ ಪ್ರದೇಶದಲ್ಲಿರುವ ಈ ಶುದ್ಧ ನೀರಿನ ಘಟಕದಿಂದ ತುಂಬಾ ಜನರಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದುರಸ್ತಿ ಮಾಡಿ ಜನರಿಗೆ ಶುದ್ಧ ನೀರು ಒದಗಿಸಲು ಮುಂದಾಗಿರುವದು ಶ್ಲಾಘನೀಯ ಎಂದರು.
ಕಳೆದ ವರ್ಷಕ್ಕಿಂತ ಈ ಸಲ ಬೇಸಿಗೆ ಬಿಸಿಲು ಪ್ರಖರತೆಯಿಂದ ಕೂಡಿದೆ. ಇಂತಹ ಸಂದರ್ಭದಲ್ಲಿ ಶುದ್ಧ ನೀರು ತುಂಬಾ ಅಗತ್ಯವಿದೆ. ಜನರು ನೀರನ್ನು ಪೋಲಾಗದಂತೆ ಬಳಕೆ ಮಾಡುವುದು ತುಂಬಾ ಅಗತ್ಯವಿದೆ. ಜನತೆ ಶುದ್ಧ ನೀರಿನ ಘಟಕದ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಬಸವೇಶ್ವರ ಸೇವಾ ಸಮಿತಿಯ ಉಪಾಧ್ಯಕ್ಷ ಬಸವರಾಜ ಹಾರಿವಾಳ, ಬಸವೇಶ್ವರ ಸೇವಾ ಸಮಿತಿಯ ಕೋಶಾಧ್ಯಕ್ಷ ಎಂ.ಜಿ.ಆದಿಗೊಂಡ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಗಮೇಶ ಓಲೇಕಾರ, ತಾಪಂ ಮಾಜಿ ಸದಸ್ಯ ನಾಗನಗೌಡ ಬಿರಾದಾರ, ಮುಖಂಡರಾದ ಚಂದ್ರಶೇಖರಗೌಡ ಪಾಟೀಲ, ಸಂಗಣ್ಣ ಕಲ್ಲೂರ, ಸಂಕನಗೌಡ ಪಾಟೀಲ, ಚನ್ನು ಇಂಡಿ, ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಭಿಯಂತರ ಡಿ.ಎಸ್.ಹಿರೇಮಠ, ವಿಠ್ಠಲ ಸುಲಾಖೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.