Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ

ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ

ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ಕಾಳಜಿ ವೃದ್ಧಿಗೆ ಎನ್ನೆಸ್ಸೆಸ್ ಸಹಕಾರಿ :ಮಳೇಂದ್ರ ಶ್ರೀ
(ರಾಜ್ಯ ) ಜಿಲ್ಲೆ

ಸಾಮಾಜಿಕ ಕಾಳಜಿ ವೃದ್ಧಿಗೆ ಎನ್ನೆಸ್ಸೆಸ್ ಸಹಕಾರಿ :ಮಳೇಂದ್ರ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಫಜಲಪುರ ಸರಕಾರಿ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಶಿಬಿರಕ್ಕೆ ಚಾಲನೆ

ಅಫಜಲಪುರ: ವಿದ್ಯಾರ್ಥಿಗಳಲ್ಲಿ ಪಠ್ಯೇದ ಜೊತೆಗೆ ಪಠ್ಯೇತರ ಚುಟುವಟಿಕೆಗಳಲ್ಲಿ ತೊಡಗಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಮಾಜಿಕ ಕಳಕಳಿ ನೆಲೆಯೂರುತ್ತದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸಿಕ್ಕೊಳ್ಳಬೇಕು ಎಂದು ಮಳೇಂದ್ರ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ೨೦೨೩-೨೪ ನೇ ಸಾಲಿನ ಎನ್‌ಎಸ್‌ಎಸ್ ಶಿಬಿರದ ಸಾನಿಧ್ಯವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿದಷ್ಟೇ ಅವರಲ್ಲಿ ಉತ್ತಮ ಸಂಸ್ಕಾರ, ಪರಸ್ಪರ ಗೌರವ ಮನೋಬಾವನೆಯೂ ಕೂಡಾ ಬೆಳೆಸಿಕೊಳ್ಳಬೇಕು. ಎಲ್ಲ ಕ್ಷೇತ್ರದಲ್ಲಿ ಜನ ಮೆಚ್ಚುವಂತೆ ಇರಬೇಕಾದರೆ ಸೇವಾ ಮನೋಭಾವ ಹಿನ್ನಲೆಯ ಕಾರ್ಯಕ್ರಮಗಳು ನಡೆಯುತ್ತಿರಬೇಕು ಇಂದು ನಡೆಯುತ್ತಿರುವ ಶಿಬಿರವು ಎಲ್ಲರಿಗೂ ಸಹಕಾರಿಯಾಗಲಿ ಎಂದು ಹೇಳಿದರು.
ಸಿಬ್ಬಂದಿ ಕಾರ್ಯಧರ್ಶಿ ಎಂ.ಎಸ್. ರಾಜೇಶ್ವರಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿರಬೇಕು. ಈ ನಿಟ್ಟಿನಲ್ಲಿ ಓದಿನೊಂದಿಗೆ ಸಾಮಾಜಿಕ ನೆಲಗಟ್ಟು ಅರಿತುಕ್ಕೊಳ್ಳಬೇಕು ಎಂದರು.
ಪ್ರಾಚಾರ್ಯ ಮಾಣಿಕರಾವ್ ಕುಲಕರ್ಣಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿ ವರ್ಷ ಕಾಲೇಜಿನ ವತಿಯಿಂದ ಎನ್‌ಎಸ್‌ಎಸ್
ಶಿಬಿರಗಳು ನಡೆಯುತ್ತಿರುತ್ತವೆ. ಶಿಬಿರದಲ್ಲಿ ಭಾಗವಹಿಸಿದ ಎಲ್ಲರೂ ಪರಸ್ಪರ ಒಂದಾಗಿ ಶಿಬರವನ್ನು ಯಶಸ್ವಿಗೊಳಿಸಬೇಕು ಎಂದರು.
ಎನ್‌ಎಸ್‌ಎಸ್ ಅಧಿಕಾರಿ ಡಾ.ದತ್ತಾತ್ರೇಯ ಸಿ.ಹೆಚ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಡಾ.ಸೂಗುರೇಶ್ವರ ಆರ್.ಎಂ, ಎ.ಸಿ, ಡಾ.ಸಾವಿತ್ರಿ ಕೃಷ್ಣ, ಭಾರಿ, ಡಾ.ಮಹ್ಮದ್‌ಯುನುಸ್, ಶ್ರೀದೇವಿ ರಾಠೋಡ, ಡಾ.ವಿನಾಯಕ ಕುಲಕರ್ಣಿ, ಡಾ.ಶಾಂತಲಾ ಸುರೇಶ ಮುಗಳಿ, ಹೀರೂ ರಾಠೋಡ, ಡಾ.ಸಂಗಣ್ಣ ಸಿಂಗೆ, ಡಾ.ಕವಿತಾ ರಾಠೋಡ, ಶರಣಬಸವೇಶ್ವರ, ಅಶ್ವಿನಿ ಅಪ್ಪಾರಾವ, ಗೌರಿಶಂಕರ ಭೂರೆ, ಸಂತೋಷ ಬಡಿಗೇರ ಇದ್ದರು.
ಕಾರ್ಯಕ್ರಮವನ್ನು ಶರಣಮ್ಮ ನಿರೂಪಿಸಿದರು. ಸಂಜೀವಕುಮಾರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ

ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ

ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ

ಉತಾರೆ ಕೊಡಲು ಕ್ರಮಕ್ಕೆ ಒತ್ತಾಯಿಸಿ ನಿವಾಸಿಗಳ ಧರಣಿ ಸತ್ಯಾಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
  • ಉತಾರೆ ಕೊಡಲು ಕ್ರಮಕ್ಕೆ ಒತ್ತಾಯಿಸಿ ನಿವಾಸಿಗಳ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ಅಟಲಬಿಹಾರಿ ವಾಜಪೇಯಿ
    In (ರಾಜ್ಯ ) ಜಿಲ್ಲೆ
  • ಸುಳ್ಳು ಹೇಳಿಕೆ ನೀಡಿದರೆ ನ್ಯಾಯಾಲಯ ನಿಂದನೆ ಪ್ರಕರಣ ದಾಖಲು
    In (ರಾಜ್ಯ ) ಜಿಲ್ಲೆ
  • ಕಲಾ ಪ್ರತಿಭೋತ್ಸವ: ವಲಯ ಮಟ್ಟಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಡಿ.೨೭ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.