Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅನನ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್.ಬಿ.ವಿಸ್ಡಮ್ ಕರಿಯರ್ ಅಕಾಡೆಮಿಯ ಕಾರ್ಯಕ್ರಮದಲ್ಲಿಡಾ.ಅಮೃತಾನಂದ ಸ್ವಾಮೀಜಿ ಅಭಿಮತ

ವಿಜಯಪುರ: ಒಂದು ರಾಷ್ಟ್ರ ಸರ್ವತೋಮುಖ ಬೆಳವಣಿಗೆ ಆಗಬೇಕಾದರೆ ಯುವಕರ ಜ್ಞಾನ ಮತ್ತು ಬಲ, ರೈತರ ಶ್ರಮ, ರಾಜಕಾರಣಿಗಳ ದೇಶಾಭಿಮಾನ ಮಹತ್ವದಾಯಕ ಎಂದು ಬಾಲಗಾಂವ ಗುರುದೇವ ಆಶ್ರಮದ ಡಾ.ಅಮೃತಾನಂದ ಮಹಾಸ್ವಾಮಿಗಳು ಹೇಳಿದರು.
ಶ್ರೀಗಳು ವಿಜಯಪುರ ನಗರದ ಪ್ರತಿಷ್ಠಿತ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಎಸ್.ಬಿ.ವಿಸ್ಡಮ್ ಕರಿಯರ್ ಅಕಾಡೆಮಿಯಲ್ಲಿ ಜರುಗಿದ “ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾರ್ಗದರ್ಶನ ಮಾಡಿದರು.
ಯುವಕರು ರಾಷ್ಟ್ರದ ಶಕ್ತಿ. ಯುವಕರಲ್ಲಿ ದೇಶಪ್ರೇಮ ಸೇವಾ ಮನೋಭಾವ ಯಾವುದೇ ಪಲಾಪೇಕ್ಷೆ ಇಲ್ಲದೆ ಅರ್ಪಣಾ ಮನೋಭಾವದಿಂದ ಬರಬೇಕು. ರಾಷ್ಟ್ರದ ಜಲಸಂಪತ್ತು ಹಾಗೂ ಪ್ರಕೃತಿ ಸಂಪತ್ತನ್ನು ಹಾಳಾಗದಂತೆ ಕಾಯುವುದು ಯುವಕರ ದೊಡ್ಡ ಜವಾಬ್ದಾರಿಯಾಗಿದೆ. ಶಿಸ್ತು ಸಮಯ ಪಾಲನೆ ಹಾಗೂ ದೇಶಪ್ರೇಮವನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ನೀಡಿದರು.
ಸಂಸ್ಥೆಯ ಗೌರವ ಅಧ್ಯಕ್ಷ ಶರಣಯ್ಯ ಎಸ್. ಭಂಡಾರಿಮಠ ಮಾತನಾಡಿ, ರಾಷ್ಟ್ರದ ಅಳಿವು ಉಳಿವು ಯುವಕರ ಕೈಯಲ್ಲಿದೆ. ನಮ್ಮ ರಾಷ್ಟ್ರದಲ್ಲಿರುವ ಯುವಕರು ದೈಹಿಕವಾಗಿ, ಮಾನಸಿಕವಾಗಿ, ಜ್ಞಾನಾತ್ಮಕವಾಗಿ ಸದೃಢರಾದರೆ ದೇಶ ಬಲಿಷ್ಠವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹೊಯ್ಸಳ ಸಂಸ್ಥೆಯ ಅಧ್ಯಕ್ಷ ಕಾಶೀನಾಥ ಗಾಗರೆ, ಉಪನ್ಯಾಸಕರಾದ, ಅಲ್ಲಾಭಕ್ಷ ಚಟ್ಟರಕಿ, ಆನಂದ ಬನಸೋಡೆ, ಮುತ್ತು ಬಿರಾದಾರ, ಪ್ರಭುಗೌಡ ಚಿಕ್ಕನಹಳ್ಳಿ ಹಾಗೂ ವ್ಯವಸ್ಥಾಪಕರಾದ ರಮಜಾನ್ ಭಾಗವಾನ ಉಪಸ್ಥಿತರಿದ್ದರು.
ಸಂಸ್ಥೆಯ ಆಡಳಿತ ಅಧಿಕಾರಿ ಭಾಗೇಶ ಬಿ. ಮುರಡಿ ಸ್ವಾಗತಿಸಿದರು ಹಾಗೂ ಎಸ್. ಎಸ್. ತೆಲಸಂಗ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.