Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೀರಭದ್ರೇಶ್ವರ ಕಮೀಟಿ ವತಿಯಿಂದ ಪಾದಯಾತ್ರೆ
(ರಾಜ್ಯ ) ಜಿಲ್ಲೆ

ವೀರಭದ್ರೇಶ್ವರ ಕಮೀಟಿ ವತಿಯಿಂದ ಪಾದಯಾತ್ರೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಪ್ರತಿವರ್ಷದಂತೆ ಈ ವರ್ಷವೂ ಕೊಲ್ಹಾರದ ವೀರಭದ್ರೇಶ್ವರ ಪಾದಯಾತ್ರಾ ಕಮೀಟಿ ವತಿಯಿಂದ ೩೦ನೇ ವರ್ಷದ ಸತತ ಪಾದಯಾತ್ರೆಯು ಗುರುವಾರ ಗಣಪತಿ ಗೋಕಾಂವಿ ಇವರ ಮನೆಯಲ್ಲಿ ನಡೆದ ವೀರಭದ್ರೇಶ್ವರ ಭಾವಚಿತ್ರದ ಪೂಜಾ ಕಾರ್ಯಕ್ರಮದೊಂದಿಗೆ ಮೆರವಣಿಗೆ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮುಂದಿನ ಊರುಗಳಿಗೆ ತೆರಳಿದರು.
ಹಿರೇಮಠದ ಮುರುಘೇಂದ್ರ ಮಹಾಸ್ವಾಮಿಗಳ ಅಮೃತವಾಣಿಯ ವೇದಮಂತ್ರ ಪಠಣದೊಂದಿಗೆ ಪೂಜೆಯನ್ನು ನೆರವೇರಿಸಿದರು. ಮುತೈದೆಯರು ಆರತಿ ಬೆಳಗಿದ ನಂತರ ಒಡಪಿನ ಮೂಲಕ ದೇವರ ನಾಮಸ್ಮರಣೆಯ ಕಾರ್ಯಕ್ರಮ ಜರುಗಿತು. ಪಾದಯಾತ್ರೆಯು ಹೊಳೆಹಂಗರಗಿ, ಬೆಳ್ಳುಬ್ಬಿ, ದೇವರ ಗೆಣ್ಣೂರ, ಬಬಲಾದಿ, ಮುಂಡಗನೂರ, ಜಮಖಂಡಿ, ಆಸಂಗಿ, ತೇರದಾಳ, ಸಸಾಲಟ್ಟಿ, ಹಾರುಗೇರಿ, ಅಲಕನೂರ, ಚಿಂಚಲಿ, ಇಂಗಳಗಿ, ಮಾಂಜರಿ ಗ್ರಾಮಗಳ ಮೂಲಕ ಉತ್ತರ ಕರ್ನಾಟಕದ ಪ್ರಸಿದ್ದ ಯಾತ್ರಾ ಸ್ಥಳ ಶ್ರೀಶೈಲ ಜಗದ್ಗುರುಗಳ ಹಿರೇಮಠವಾದ ಯಡೂರು ಪುಣ್ಯಕ್ಷೇತ್ರಕ್ಕೆ ದಿನಾಂಕ ೦೮ ರಂದು ಸೋಮವಾರ ದಿವಸ ತಲುಪುವರು.
ಈ ಸಂದರ್ಬದಲ್ಲಿ ಪಟ್ಟಣದಲ್ಲಿ ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ರೇವಣಸಿದ್ದಪ್ಪ ಮೇಲಗಿರಿ ಕುಟುಂಬದವರಿಗೆ ಪಾದಯಾತ್ರಾ ಸಮೀತಿ ವತಿಯಿಂದ ೧೦,೦೦೦/- ರೂ.ಗಳ ಆರ್ಥಿಕ ಸಹಾಯವನ್ನು ಒದಗಿಸಲಾಯಿತು. ಚಂದ್ರಶೇಖರಯ್ಯ ಗಣಕುಮಾರ, ವಿ.ಎಂ.ಶ್ಯಾವಿಗೊಂಡ, ಈರಣ್ಣ ಔರಸಂಗ, ಸಂತೋಷ ಗೋಕಾವಿ, ರಾಚಯ್ಯ ಗಣಕುಮಾರ, ಸಂಗಪ್ಪ ಮೇಲಗಿರಿ, ಶ್ರೀಶೈಲ ಮೇಲಗಿರಿ, ಪುಟ್ಟು ಗಣಿ ಇವರುಗಳ ನೇತ್ರತ್ವದಲ್ಲಿ ಪಾದಯಾತ್ರಾ ತಂಡದ ನೂರಾರು ಜನರು ಯುವಕರು, ಮಹಿಳೆಯರು, ಹಿರಿಯರು, ಪಾದಯಾತ್ರೆ ಕೈಗೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.