ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ ಅವರ ೧೧೭ ನೇ ಜನ್ಮ ದಿನಾಚರಣೆಯನ್ನು ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಶುಕ್ರವಾರ ಡಾ.ಬಾಬು ಜಗಜೀವನರಾಮ ಅವರ ಭಾವಚಿತ್ರಕ್ಕೆ ಸಾಂಕೇತಿಕವಾಗಿ ಪೂಜೆ, ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ತಾಲೂಕು ಪಂಚಾಯಿತಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನರ್ದೇಶಕ ಗ್ರೇಡ್-೧ ಭವಾನಿ ಪಾಟೀಲ, ಲೋಕೋಪಯೋಗಿ ಇಲಾಖೆಯ ಎಇಇ ಜಿ.ವ್ಹಿ.ಕಿರಸೂರ, ಸಿಡಿಪಿಓ ನರ್ಮಲಾ ಸುರಪೂರ, ಗ್ರಾಮೀಣ ಕುಡಿಯುವ ನೀರು ಮತ್ತು ನರ್ಮಲ್ಯ ಇಲಾಖೆಯ ಎಇಇ ವಿ.ಬಿ.ಗೊಂಗಡಿ, ಹಿಂದುಳಿದ ರ್ಗಗಳ ಇಲಾಖೆಯ ಅಧಿಕಾರಿ ಸಿ.ಜಿ.ಬಿರಾದಾರ, ಪಶುವೈದ್ಯಾಧಿಕಾರಿ ಡಾ.ಪಂಚಾಕ್ಷರಿ ಸಂಖ, ಹೆಸ್ಕಾಂ ಇಲಾಖೆಯ ಸಿದ್ರಾಮ ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಎಂ.ಎನ್.ದಪೇದಾರ, ಜಿ.ಐ.ಬೆಕಿನಾಳ, ರಸೂಲಸಾಬ ಪಿಂಜಾರ, ವಿರೇಶ ಗೂಡಲಮನಿ, ಮಂಜು ಹಳ್ಳೂರ, ಡಿಎಸ್ಎಸ್ ಮುಖಂಡರಾದ ಅರವಿಂದ ಸಾಲವಾಡಗಿ, ಮಹಾಂತೇಶ ಸಾಸಾಬಾಳ ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

