ಅಫಜಲಪುರ: ಪಟ್ಟಣದ ತಹಸಿಲ್ ಕಚೇರಿಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾವ್ ಅವರ 117ನೇ ಜನ್ಮದಿನದ ನಿಮಿತ್ಯವಾಗಿ ತಹಶೀಲ್ದಾರ್ ಸಂಜೀವ್ ಕುಮಾರ್ ದಾಸರ್ ಅವರು ಡಾ. ಬಾಬು ಜಗಜೀವನ್ ರಾವ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಮಾಜದ ಮುಖಂಡರಾದ ಶ್ರೀಕಾಂತ ಮಾಶ್ಯಾಳಕರ್, ಸುನಿಲ ಕಟ್ಟಿಮನಿ, ಮಹಾಂತೇಶ್ ಬಡದಾಳ, ರವಿ ಗೌರ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

